Webdunia - Bharat's app for daily news and videos

Install App

ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಆಕ್ರೋಶ

Webdunia
ಶನಿವಾರ, 10 ಜುಲೈ 2021 (18:34 IST)
ಕೋವಿಡ್ ಬೆಡ್ ಬ್ಲಾಕಿಂಗ್ ಆಯ್ತು.. ಈಗ ವ್ಯಾಕ್ಸಿನ್ ದಂಧೆಯೂ ಶುರುವಾದಂತಿದೆ. ಬೆಂಗಳೂರಿನಲ್ಲಿ ವ್ಯಾಕ್ಸಿನ್ ಗಾಗಿ ಜನ ಪರದಾಡ್ತಿದ್ರೆ ಬಿಜೆಪಿ ನಾಯಕರು  ತಮಗೆ ಬೇಕಾದವರಿಗೆ ಟೋಕನ್ ಕೊಟ್ಟು ವ್ಯಾಕ್ಸಿನ್ ಹಾಕಿಸುತ್ತಿದ್ದಾರೆ.. ಬಿಜೆಪಿ ಶಾಸಕ ಮುನಿರತ್ನ ಅವ್ರು ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ವ್ಯಾಕ್ಸಿನ್ ಟೋಕನ್ ಹಂಚಿಕೆ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಖಾಲಿ ಅಂತಾ ಬೋರ್ಡ್ ಗಳನ್ನ ಹಾಕಿದ್ದಾರೆ.ಆದ್ರೆ ಬಿಜೆಪಿ ನಾಯಕರಿಗೆ ಮಾತ್ರ ಲಸಿಕೆ ಹೇಗೆ ಸಿಗ್ತಿದೆ ಅಂತಾ ಕಾಂಗ್ರೆಸ್ ಟ್ವಿಟ್ ಮಾಡಿ ಕಿಡಿ ಕಾರಿದೆ. ಶಾಸಕ ಮುನಿರತ್ನ ಮತದಾರರಿಗೆ ಲಸಿಕೆ ಆಮಿಷ ಒಡ್ಡುತ್ತಿದ್ದಾರೆ. ವ್ಯಾಕ್ಸಿನ್ ಬ್ಲಾಕಿಂಗ್ ಬಗ್ಗೆ ತನಿಖೆ ಆಗಬೇಕು ಅಂತಾ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments