ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಆಕ್ರೋಶ

Webdunia
ಶನಿವಾರ, 10 ಜುಲೈ 2021 (18:34 IST)
ಕೋವಿಡ್ ಬೆಡ್ ಬ್ಲಾಕಿಂಗ್ ಆಯ್ತು.. ಈಗ ವ್ಯಾಕ್ಸಿನ್ ದಂಧೆಯೂ ಶುರುವಾದಂತಿದೆ. ಬೆಂಗಳೂರಿನಲ್ಲಿ ವ್ಯಾಕ್ಸಿನ್ ಗಾಗಿ ಜನ ಪರದಾಡ್ತಿದ್ರೆ ಬಿಜೆಪಿ ನಾಯಕರು  ತಮಗೆ ಬೇಕಾದವರಿಗೆ ಟೋಕನ್ ಕೊಟ್ಟು ವ್ಯಾಕ್ಸಿನ್ ಹಾಕಿಸುತ್ತಿದ್ದಾರೆ.. ಬಿಜೆಪಿ ಶಾಸಕ ಮುನಿರತ್ನ ಅವ್ರು ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ವ್ಯಾಕ್ಸಿನ್ ಟೋಕನ್ ಹಂಚಿಕೆ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಖಾಲಿ ಅಂತಾ ಬೋರ್ಡ್ ಗಳನ್ನ ಹಾಕಿದ್ದಾರೆ.ಆದ್ರೆ ಬಿಜೆಪಿ ನಾಯಕರಿಗೆ ಮಾತ್ರ ಲಸಿಕೆ ಹೇಗೆ ಸಿಗ್ತಿದೆ ಅಂತಾ ಕಾಂಗ್ರೆಸ್ ಟ್ವಿಟ್ ಮಾಡಿ ಕಿಡಿ ಕಾರಿದೆ. ಶಾಸಕ ಮುನಿರತ್ನ ಮತದಾರರಿಗೆ ಲಸಿಕೆ ಆಮಿಷ ಒಡ್ಡುತ್ತಿದ್ದಾರೆ. ವ್ಯಾಕ್ಸಿನ್ ಬ್ಲಾಕಿಂಗ್ ಬಗ್ಗೆ ತನಿಖೆ ಆಗಬೇಕು ಅಂತಾ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments