ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಆಕ್ರೋಶ

Webdunia
ಶನಿವಾರ, 10 ಜುಲೈ 2021 (18:34 IST)
ಕೋವಿಡ್ ಬೆಡ್ ಬ್ಲಾಕಿಂಗ್ ಆಯ್ತು.. ಈಗ ವ್ಯಾಕ್ಸಿನ್ ದಂಧೆಯೂ ಶುರುವಾದಂತಿದೆ. ಬೆಂಗಳೂರಿನಲ್ಲಿ ವ್ಯಾಕ್ಸಿನ್ ಗಾಗಿ ಜನ ಪರದಾಡ್ತಿದ್ರೆ ಬಿಜೆಪಿ ನಾಯಕರು  ತಮಗೆ ಬೇಕಾದವರಿಗೆ ಟೋಕನ್ ಕೊಟ್ಟು ವ್ಯಾಕ್ಸಿನ್ ಹಾಕಿಸುತ್ತಿದ್ದಾರೆ.. ಬಿಜೆಪಿ ಶಾಸಕ ಮುನಿರತ್ನ ಅವ್ರು ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ವ್ಯಾಕ್ಸಿನ್ ಟೋಕನ್ ಹಂಚಿಕೆ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಖಾಲಿ ಅಂತಾ ಬೋರ್ಡ್ ಗಳನ್ನ ಹಾಕಿದ್ದಾರೆ.ಆದ್ರೆ ಬಿಜೆಪಿ ನಾಯಕರಿಗೆ ಮಾತ್ರ ಲಸಿಕೆ ಹೇಗೆ ಸಿಗ್ತಿದೆ ಅಂತಾ ಕಾಂಗ್ರೆಸ್ ಟ್ವಿಟ್ ಮಾಡಿ ಕಿಡಿ ಕಾರಿದೆ. ಶಾಸಕ ಮುನಿರತ್ನ ಮತದಾರರಿಗೆ ಲಸಿಕೆ ಆಮಿಷ ಒಡ್ಡುತ್ತಿದ್ದಾರೆ. ವ್ಯಾಕ್ಸಿನ್ ಬ್ಲಾಕಿಂಗ್ ಬಗ್ಗೆ ತನಿಖೆ ಆಗಬೇಕು ಅಂತಾ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments