ಮುನಿಯಪ್ಪ ವಿರುದ್ಧದ ಮುನಿಸು ಶಮನ

Webdunia
ಭಾನುವಾರ, 9 ಏಪ್ರಿಲ್ 2023 (15:44 IST)
ಕಾಂಗ್ರೆಸ್​​ ಮುಖಂಡ K.H. ಮುನಿಯಪ್ಪಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕಾಂಗ್ರೆಸ್​ ಟಿಕೆಟ್​ ಘೋಷಣೆ ಮಾಡಿದ್ದು, ಇದಕ್ಕೆ ದೇವನಹಳ್ಳಿ ಕಾಂಗ್ರೆಸ್​ನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ K.H ಮುನಿಯಪ್ಪ ತಮ್ಮ ವಿರುದ್ಧದ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುನಿಯಪ್ಪ ಬಗ್ಗೆ ದೇವನಹಳ್ಳಿ ಕಾಂಗ್ರೆಸ್ ನಾಯಕರು ಮುನಿಸಿಕೊಂಡಿದ್ರು. ಈ ಹಿನ್ನೆಲೆಯಲ್ಲಿ ಮುನಿಯಪ್ಪ ಸ್ಥಳೀಯ ಕಾಂಗ್ರೆಸ್ ನಾಯಕರಿಲ್ಲದೇ ತನ್ನ ಬೆಂಬಲಿಗರೊಂದಿಗೆ ಪ್ರಚಾರ ಕೈಗೊಂಡಿದ್ರು. ದೇವನಹಳ್ಳಿಯಿಂದ 13 ಆಕಾಂಕ್ಷಿಗಳು KPCCಗೆ ಅರ್ಜಿ ಸಲ್ಲಿಸಿದ್ದರು.. ಆದರೆ ಕಾಂಗ್ರೆಸ್​ ಹೈಕಮಾಂಡ್ K.H ಮುನಿಯಪ್ಪಗೆ ಮಣೆ ಹಾಕಿತ್ತು.. ಇದ್ರಿಂದಾಗಿ ​​​ಸ್ಥಳೀಯ ಕಾಂಗ್ರೆಸ್​ ಮುಖಂಡರು ಸಾಮೂಹಿಕ ರಾಜೀನಾಮೆ ಸಹ ಸಲ್ಲಿಸಿದ್ದರು.. ಇದೀಗ KHM ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಭಿನ್ನಮತ ಶಮನದಿಂದ ಕಾಂಗ್ರೆಸ್​ನಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments