Webdunia - Bharat's app for daily news and videos

Install App

ಗ್ರಾ.ಪಂ. ಅಧ್ಯಕ್ಷ ಮುನಿಸ್ವಾಮಿ ಹತ್ಯೆ: 8 ಜನರಿಗೆ ಜೀವಾವಧಿ ಶಿಕ್ಷೆ

Webdunia
ಶನಿವಾರ, 21 ನವೆಂಬರ್ 2015 (18:24 IST)
ಬೆಂಗಳೂರಿನ ಕನಕಪುರ ರಸ್ತೆಯ ದೊಡ್ಡಕಲ್ಲು  ಗ್ರಾ.ಪಂ. ಅಧ್ಯಕ್ಷ , ಜೆಡಿಎಸ್ ಮುಖಂಡ ಮುನಿಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ 8 ಜನರಿಗೆ ಬೆಂಗಳೂರಿನ ಹದಿನೇಳನೇ ಅಪರ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ  8 ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. 
 
ಈ ಘಟನೆಗೆ ಸಂಬಂಧಿಸಿದಂತೆ  ಪ್ರಮುಖ ಆರೋಪಿ  ಶ್ರೀನಿವಾಸ್ , ರಿಷಿಕುಮಾರ್, ತಿಮ್ಮರಾಯಪ್ಪ, ಮಹಮದ್ ಪೀರ್, ಪ್ರೀತಮ್, ಅರುಣ್ ಕುಮಾರ್, ಶಾಂತಕುಮಾರ್, ಮೂರ್ತಿಗೆ  ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ ಮತ್ತು 2006ರ ಅಕ್ಟೋಬರ್ 8ರಂದು ಅಂದಿನ ಅಧ್ಯಕ್ಷರಾಗಿದ್ದ ಮುನಿಸ್ವಾಮಿಯನ್ನು ಹತ್ಯೆಗಯ್ಯಲಾಗಿತ್ತು. 
 
ನ್ಯಾಯಮೂರ್ತಿ ಸಾವಿತ್ರಿ ವಿ. ಭಟ್ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದರು.  2006ರಲ್ಲಿ ತಲಘಟ್ಟಪುರದಲ್ಲಿ ಮುನಿಸ್ವಾಮಿಯನ್ನು ಹತ್ಯೆ ಮಾಡಲಾಗಿದ್ದು, 8 ಮಂದಿ ಆರೋಪಿಗಳು ಹತ್ಯೆಯಲ್ಲಿ ಭಾಗಿಯಾಗಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments