Webdunia - Bharat's app for daily news and videos

Install App

ಸಿಎಎ ವಿರೋಧಿಗಳಿಗೆ ಪಾಕ್ ಕುಮ್ಮಕ್ಕಿದೆ- ಸಂಸದ ಎಸ್.ಮುನಿಸ್ವಾಮಿ

Webdunia
ಶುಕ್ರವಾರ, 21 ಫೆಬ್ರವರಿ 2020 (09:51 IST)
ಕೋಲಾರ : ಪಾಕ್ ಪರ ಅಮೂಲ್ಯ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಳನ್ನು ಸೆರೆಮನೆಯಲ್ಲಿಟ್ಟು ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಹೇಳಿದ್ದಾರೆ.


ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಗೆ ತಿಳಿವಳಿಕೆ ಇಲ್ಲ.  ಅಮೂಲ್ಯ ಹಿಂದಿರುವ ಏಜೆಂಟ್ ಗಳನ್ನು ಮೊದಲು ಪತ್ತೆ ಮಾಡಬೇಕು ಎಂದು ಹೇಳಿದ್ದಾರೆ.


ತಂದೆ ತಾಯಿಗೆ ಬೇಡವಾದ ಅವಳು, ನಮ್ಮ ದೇಶಕ್ಕೂ ಬೇಡ. ಅಮೂಲ್ಯಳನ್ನು ಸೆರೆಮನೆಯಲ್ಲಿಟ್ಟು ಸೂಕ್ತ ಶಿಕ್ಷೆ ವಿಧಿಸಬೇಕು. ಸಿಎಎ ವಿರೋಧಿಗಳಿಗೆ ಪಾಕ್ ಕುಮ್ಮಕ್ಕಿದೆ ಎಂದು ಹೇಳಲಾಗ್ತಿದೆ ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಕೆಟ್ ಇಲ್ಲ ಎಂದು ರೈಲ್ವೇ ಸಿಬ್ಬಂದಿ ಹೀಗೆ ನಡೆದುಕೊಳ್ಳೋದು ಸರೀನಾ Video

ಲಂಚ ಸಾರ್ ಲಂಚ.. B ಖಾತೆಯಿಂದ A ಖಾತೆಗೆ ವರ್ಗಾಯಿಸಲು ಜಿಬಿಎ ಅಧಿಕಾರಿಗಳ ಲಂಚ: ಕ್ಲಾಸ್ ತೆಗೆದುಕೊಂಡ ಜನ Video

ಇನ್ನೂ ನಿಂತಿಲ್ಲ ಶಾಸಕರ ಅಸಮಾಧಾನ: ಒಳಗೊಳಗೇ ನಡೆಯುತ್ತಿದೆಯಾ ಕಾರ್ಯತಂತ್ರ

ಬಿಟ್ಟು ಹೋಗ್ಬೇಡಿ ಸಾರ್.. ಟ್ರಾನ್ಸಫರ್ ಆದ ಶಿಕ್ಷಕನ ತಡೆಯಲು ಶಾಲೆ ಗೇಟ್ ಬಾಗಿಲು ಹಾಕಿದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments