Webdunia - Bharat's app for daily news and videos

Install App

ಸಿಎಎ ವಿರೋಧಿಗಳಿಗೆ ಪಾಕ್ ಕುಮ್ಮಕ್ಕಿದೆ- ಸಂಸದ ಎಸ್.ಮುನಿಸ್ವಾಮಿ

Webdunia
ಶುಕ್ರವಾರ, 21 ಫೆಬ್ರವರಿ 2020 (09:51 IST)
ಕೋಲಾರ : ಪಾಕ್ ಪರ ಅಮೂಲ್ಯ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಳನ್ನು ಸೆರೆಮನೆಯಲ್ಲಿಟ್ಟು ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಹೇಳಿದ್ದಾರೆ.


ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಗೆ ತಿಳಿವಳಿಕೆ ಇಲ್ಲ.  ಅಮೂಲ್ಯ ಹಿಂದಿರುವ ಏಜೆಂಟ್ ಗಳನ್ನು ಮೊದಲು ಪತ್ತೆ ಮಾಡಬೇಕು ಎಂದು ಹೇಳಿದ್ದಾರೆ.


ತಂದೆ ತಾಯಿಗೆ ಬೇಡವಾದ ಅವಳು, ನಮ್ಮ ದೇಶಕ್ಕೂ ಬೇಡ. ಅಮೂಲ್ಯಳನ್ನು ಸೆರೆಮನೆಯಲ್ಲಿಟ್ಟು ಸೂಕ್ತ ಶಿಕ್ಷೆ ವಿಧಿಸಬೇಕು. ಸಿಎಎ ವಿರೋಧಿಗಳಿಗೆ ಪಾಕ್ ಕುಮ್ಮಕ್ಕಿದೆ ಎಂದು ಹೇಳಲಾಗ್ತಿದೆ ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments