ಕೆಪಿಸಿಸಿ ಅಧ್ಯಕ್ಷ ಹುದ್ದೆ - ಡಿ ಕೆ ಶಿವಕುಮಾರ್ ಆಸೆಗೆ ಅಡ್ಡಗಾಲು ಹಾಕಿದ ಮುನಿಯಪ್ಪ

Webdunia
ಬುಧವಾರ, 11 ಡಿಸೆಂಬರ್ 2019 (18:39 IST)
ಬೈ ಎಲೆಕ್ಷನ್ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಕೈ ಪಾಳೆಯದಲ್ಲಿ ಆಂತರಿಕ ಮೆಗಾ ಫೈಟ್ ಶುರುವಾಗಿದೆ.

ಟ್ರಬಲ್ ಶೂಟರ್ ಗೆ ಹೈಕಮಾಂಡ್ ಬುಲಾವ್ ಹೇಳಿರೋದು ಪಕ್ಷದ ಮುಖಂಡರಲ್ಲೇ ಅಸಮಾಧಾನಕ್ಕೆ ಕಾರಣವಾಗುತ್ತಿದೆ.


ಮಾಜಿ ಸಂಸದ ವಿ.ಮುನಿಯಪ್ಪ ಅವರೂ ಮೂಲ ಕಾಂಗ್ರೆಸ್ ನ ಬಣದಿಂದ ಕೆಪಿಸಿಸಿ ಅಧ್ಯಕ್ಷರಾಗೋಕೆ ತಯಾರಿ ತೀವ್ರಗೊಳಿಸಿದ್ದಾರೆ.

ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿ ಡಿಕೆಶಿಯನ್ನು ಕೂಡಿಸುತ್ತಾ ಅಥವಾ ಮುನಿಯಪ್ಪ, ಖರ್ಗೆ ಪರ ಒಲವು ತೋರಿಸುತ್ತಾ ಅನ್ನೋದು ಸದ್ಯದ ಕುತೂಹಲ ಕಾಂಗ್ರೆಸ್ ನಲ್ಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments