Webdunia - Bharat's app for daily news and videos

Install App

ಪಕ್ಷ ಬಿಟ್ಟು ಬೇರಾವುದೇ ಸಂಘಟನೆ ಕಟ್ಟಬಾರದು: ಈಶ್ವರಪ್ಪಗೆ ಮುರಳೀಧರ್ ರಾವ್ ಖಡಕ್ ಎಚ್ಚರಿಕೆ

Webdunia
ಭಾನುವಾರ, 30 ಏಪ್ರಿಲ್ 2017 (13:12 IST)
ಪಕ್ಷದ ಆಂತರಿಕ ವಿಷಯಗಳನ್ನ ಮಾಧ್ಯಮಗಳ ಎದುರು ಚರ್ಚಿಸಬಾರದು. ಪಕ್ಷದ ವೇದಿಕೆಯಲ್ಲೇ ಆಂತರಿಕ ವಿಷಯ ಚರ್ಚಿಸಬೇಕು ಎಂದು ಹೈಕಮಾಂಡ್  ಮುರಳೀಧರ್ ರಾವ್ ಮೂಲಕ ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದೆ.

ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುರಳಿಧರ್ ರಾವ್, ಯಾವುದೇ ಕಾರಣಕ್ಕೂ ಬ್ರಿಗೇಡ್ ಚಟುವಟಿಕೆ ನಡೆಸಬಾರದು. ಪಕ್ಷ ಬಿಟ್ಟು ಬೇರೆ ಯಾವುದೇ ಸಂಘಟನೆ ಕಟ್ಟಬಾರದು ಎಂದು ಮುರಳೀಧರ್ ರಾವ್ ಪರೋಕ್ಷವಾಗಿ ಈಶ್ವರಪ್ಪಗೆ ತಾಕೀತು ಮಾಡಿದ್ದಾರೆ. ಬೀದಿಯಲ್ಲಿ ಮಾತನಾಡಿದ ಭಾನುಪ್ರಕಾಶ್, ರೇಣುಕಾಚಾರ್ಯ, ಸುರಾನಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮುರಳೀಧರ್ ರಾವ್ ಹೇಳಿದ್ದಾರೆ.

ಇತ್ತ, ನಾನಾಗಲಿ, ಈಶ್ವರಪ್ಪ, ಅಶೋಕ್ ಯಾರೇ ಆಗಲಿ ಹೈಕಮಾಂಡ್ ಆದೇಶ ಪಾಲಿಸಬೇಕು. ಸದ್ಯ. ಆಗಿರುವ ಗೊಂದಲಕ್ಕೆ ರಾಜ್ಯದ ಜನರ ಕ್ಷಮೆ ಕೋರುತ್ತೇವೆಂದು ವಕ್ತಾರ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments