Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಬನಶಂಕರಿ ದೇವಾಲಯದ ಬಳಿ ವ್ಯಕ್ತಿಯ ಬರ್ಬರ ಹತ್ಯೆ

bangalore
bangalore , ಶುಕ್ರವಾರ, 2 ಜುಲೈ 2021 (17:42 IST)
ಬೆಂಗಳೂರಿನ ಪ್ರಸಿದ್ಧ ಬನ ಬನಶಂಕರಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬನನ್ನು ಭೀಕರವಅಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಮದನ್ ಎಂಬ ಹತ್ಯೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದನ್ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಜಯನಗರ ಮತ್ತು ಬನಶಂಕರಿ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ, ಪ್ರಿಯಾಂಕಾ ಚೋಪ್ರಾ ಇನ್ ಸ್ಟಾಗ್ರಾಂ ಎಷ್ಟು ಸಂಪಾದಿಸುತ್ತಾರೆ ಗೊತ್ತಾ?