Webdunia - Bharat's app for daily news and videos

Install App

ಬೆಚ್ಚಿಬಿದ್ದ ಸಿಸಿಟಿವಿ ದೃಶ್ಯ

Webdunia
ಸೋಮವಾರ, 5 ಜುಲೈ 2021 (21:02 IST)
ಕಳೆದ ಜುಲೈ 2 ನೇ ತಾರೀಖು ಮಧ್ಯಾಹ್ನ 
ಬನಶಂಕರಿ ಮೆಟ್ರೊ ನಿಲ್ದಾಣದ ಕೆಳಗೆ ಮದನ್ ಎಂಬ ರೌಡಿಯನ್ನು ಮೂವರು ಹಂತಕರು ಲಾಂಗ್ ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು.. ಜಯನಗರ ಪೊಲೀಸ್ ಠಾಣೆಯಲ್ಲಿ ನಡೆದ ಈ ಕೊಲೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..  2018 ರಲ್ಲಿ  ವಿಲ್ಸನ್ ಗಾರ್ಡನ್ ನಲ್ಲಿ   ಕೇಬಲ್ ವಿಜಿ ಹಾಗೂ ಶಾಂತಿನಗರದ ಲಿಂಗ ನ ಹತ್ಯೆಗೆ ಇದೇ ಮದನ್  ಫೈನಾನ್ಸ್ ಮಾಡಿದ್ದ ಅನ್ನೋ ಆರೋಪ ಕೇಳಿ ಬಂದಿತ್ತು..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ