Webdunia - Bharat's app for daily news and videos

Install App

ವಿಚಾರವಾದಿ ನರೇಂದ್ರ ನಾಯಕ್ ಹತ್ಯೆ ಯತ್ನ

Webdunia
ಗುರುವಾರ, 16 ಮಾರ್ಚ್ 2017 (14:55 IST)
ಕಲ್ಬುರ್ಗಿ ಹತ್ಯೆ ಪ್ರಕರಣದ ಬಳಿಕ ರಾಜ್ಯದಲ್ಲಿ ಮತ್ತೊಬ್ಬ ಚಿಂತಕರ ಹತ್ಯೆ ಯತ್ನ ನಡೆದಿದೆ. ಮಂಗಳೂರಿನ ಉರ್ವ ಪ್ರದೇಶದಲ್ಲಿ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆ ಯತ್ನದ ಬಗ್ಗೆ ವರದಿಯಾಗಿದೆ.
 

ನರೇಂದ್ರ ನಾಯಕ್ ಗನ್ ಮ್ಯಾನ್ ಇಲ್ಲದೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್`ನಲ್ಲಿ ಬಂದ ಇಬ್ಬರು ಆಗಂತುಕರು ಸಾರ್ ಕಾರಿನ ಟೈರ್ ಪಂಚರ್ ಆಗಿದೆ ಎಂದು ಹೇಳಿ ಕಾರು ನಿಲ್ಲಿಸಲು ಯತ್ನಿಸಿದ್ದಾರೆ. ಅಪಾಯದ ಮನ್ಸೂಚನೆ ಅರಿತ ನರೇಂದ್ರ ನಾಯಕ್ ಮುಂದುವರೆದಿದ್ದಾರೆ.

ಬಳಿಕ, ಉರ್ವ ಪೊಲೀಸ್ ಠಾಣೆಗೆ ಹತ್ಯೆ ಯತ್ಬದ ಬಗ್ಗೆ ದೂರು ನೀಡಿದ್ದಾರೆ. ವಿನಾಯಕ ಬಾಳಿಗ ಹತ್ಯೆ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ನರೇಂದ್ರ ನಾಯಕ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಲಾಗಿತ್ತು.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments