ಕೊಲೆ ಕೇಸ್; ಕಾಂಗ್ರೆಸ್ ಮುಖಂಡರ ಮನೆಗೆ ಬೆಂಕಿ

Webdunia
ಸೋಮವಾರ, 25 ಫೆಬ್ರವರಿ 2019 (18:20 IST)
ಯುವ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆಯ ಬಳಿಕ ರಾಜಕೀಯ ಹಿಂಸಾಚಾರ ಮರುಕಳಿಸಿದ್ದು, ಮನೆಗೆ ಬೆಂಕಿ ಹಚ್ಚಲಾಗಿದೆ.
ಕಾಸರಗೋಡಿನ ಪೆರಿಯ ಪರಿಸರದಲ್ಲಿ ರಾಜಕೀಯ ಹಿಂಸಾಚಾರ ಮರುಕಳಿಸುತ್ತಿದ್ದು, ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷರ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಬ್ಲಾಕ್ ಸಮಿತಿ ಅಧ್ಯಕ್ಷ ರಾಜನ್ ಪೆರಿಯ ರವರ ಮನೆ ಮೇಲೆ ದಾಳಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಳ್ಳುವಂತೆ ಮಾಡಿದೆ. ಮನೆಯಂಗಳದಲ್ಲಿದ್ದ ಕಾರನ್ನು ಹಾನಿಗೊಳಿಸಲಾಗಿದೆ. ಕಿಟಕಿ ಗಾಜುಗಳನ್ನು ಪುಡಿಗೈದಿರುವ ತಂಡವು ಮನೆಗೆ ಬೆಂಕಿ ಹಚ್ಚಿದ್ದು ವರಾಂಡದಲ್ಲಿದ್ದ ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿವೆ. ರಾಜನ್ ಮತ್ತು ಕುಟುಂಬದವರು ಮನೆಯಲ್ಲಿದ್ದಾಗಲೇ ಘಟನೆ ನಡೆದಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಬಳಿಕ ನಡೆದ ಹರತಾಳದ ಸಂದರ್ಭದಲ್ಲಿ ಪರಿಸರದ ಹಲವು ಸಿಪಿಎಂ ಕಾರ್ಯಕರ್ತರ ಮಳಿಗೆಗಳು, ಮನೆಗಳು ಮತ್ತು ಕಚೇರಿಗಳನ್ನು ಹಾನಿಗೊಳಿಸಲಾಗಿತ್ತು. ಹಿನ್ನಲೆಯಲ್ಲಿ ಸಂಸದ ಪಿ.ಕರುಣಾಕರಣ್ ನೇತೃತ್ವದ ನಿಯೋಗ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದು, ಸಂದರ್ಭದಲ್ಲಿ ಘರ್ಷಣೆ ನಡೆದಿತ್ತು. ಬೆಳವಣಿಗೆ ಬಳಿಕ ಮುಖಂಡನ ಮನೆಗೆ ಬೆಂಕಿ ಹಚ್ಚಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments