Webdunia - Bharat's app for daily news and videos

Install App

ಕೊಲೆ ಯತ್ನ ಕೇಸ್: ಗ್ರಾಪಂ ಅಧ್ಯಕ್ಷ ಬಂಧನ

Webdunia
ಗುರುವಾರ, 24 ಜನವರಿ 2019 (17:19 IST)
ಕೊಲೆ ಯತ್ನ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮಂಗಳೂರಿನ ಮೂಡಬಿದಿರೆಯ ಇಮ್ತಿಯಾಜ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮನಾಥ್ ಬಂಧನಕ್ಕೆ ಒಳಗಾದ ಆರೋಪಿಯಾಗಿದ್ದಾರೆ. ಕಳೆದ ವರ್ಷ ಗಂಟಾಲ್ ಕಟ್ಟೆಯಲ್ಲಿ ಇಮ್ತಿಯಾಜ್ ಕೊಲೆ ಯತ್ನ ನಡೆದಿತ್ತು.

ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ ಇಮ್ತಿಯಾಜ್. ಈತನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಆರೋಪಿಯನ್ನು ಬಂಧನ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments