ಮರ್ಯಾದಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

Webdunia
ಗುರುವಾರ, 8 ನವೆಂಬರ್ 2018 (16:12 IST)
ನಾಲ್ಕು ತಿಂಗಳ ಗರ್ಭಿಣಿಯನ್ನು ಮರ್ಯಾದೆ ಹತ್ಯೆ ಮಾಡಿರುವ  ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ನಿಡಗುಂದಿ ಹತ್ತಿರದ ಯಲಗೂರುದಲ್ಲಿ ನಾಲ್ಕು ತಿಂಗಳ ಗರ್ಭಿಣಿ ರೇಣುಕಾ(24)ಳನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ನಿಡಗುಂದಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ರೇಣುಕಾಳ ತಾಯಿ ಶಿವಲಿಂಗಮ್ಮ, ಸಹೋದರ ಮಲ್ಲಿಕಾರ್ಜುನ ಹಾಗೂ ರೇಣುಕಾಳ ತಂಗಿಯ ಗಂಡ ರಮೇಶನನ್ನು ಬಂಧನ ಮಾಡಲಾಗಿದೆ.

ಅನ್ಯಜಾತಿಯ ಶಂಕರ್ ಎಂಬಾತನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ರೇಣುಕಾಳನ್ನು ಆಕೆಯ ಮನೆಯವರೇ ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆ ನಡೆದು 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ: ಎಚ್ ಡಿ ಕುಮಾರಸ್ವಾಮಿ ಡಿಚ್ಚಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments