Select Your Language

Notifications

webdunia
webdunia
webdunia
webdunia

ಗುರಾಯಿಸಿದಕ್ಕೆ ಕೊಲೆ ಮಾಡ್ಬಿಟ್ಟ! ಮುಂದೇನಾಯ್ತು?

ಗುರಾಯಿಸಿದಕ್ಕೆ ಕೊಲೆ ಮಾಡ್ಬಿಟ್ಟ! ಮುಂದೇನಾಯ್ತು?
ಹುಬ್ಬಳ್ಳಿ , ಮಂಗಳವಾರ, 29 ಮಾರ್ಚ್ 2022 (15:50 IST)
ಹುಬ್ಬಳ್ಳಿ : ರಸ್ತೆ ಬದಿಯಲ್ಲಿ ಕುಳಿತಾಗ ಗುರಾಯಿಸಿದ್ದಕ್ಕೆ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ ಇಬ್ಬರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

2020ರ ಮಾರ್ಚ್ನಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ ಈ ಘಟನೆ ನಡೆದಿತ್ತು. ಇದೇ ಗಲ್ಲಿಯ ನಿವಾಸಿಗಳಾದ ಶಂಶುದ್ದೀನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಎಂಬುವವರು ರಸ್ತೆ ಬದಿಯಲ್ಲಿ ಕುಳಿತಿದ್ದರು.

ಈ ವೇಳೆ ಶಾಬುದ್ದಿನ್ ಇಬ್ಬರಮನ್ನು ಗುರಾಯಿಸಿದ್ದ. ಈ ಕಾರಕ್ಕೆ ಶಂಶುದ್ದೀನ್ ಮತ್ತು ಅಹ್ಮದ್ ಇಬ್ಬರು ಸೇರಿ ಶಾಬುದ್ದಿನ್ಗೆ ಮನಬಂದಂತೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾರೆ. 

ಜೊತೆಗೆ ದಂಡದ ಮೊತ್ತದಲ್ಲಿ 1.45 ಲಕ್ಷ ಹಣವನ್ನು ಮೃತನ ತಂದೆ ತಾಯಿಗೆ ನೀಡಲು ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾರವಾರ ಬಂದರು ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ