Webdunia - Bharat's app for daily news and videos

Install App

ಫಿಲ್ಮಿ ಸ್ಟೈಲ್​ನಲ್ಲಿ ಕೊಲೆ, ಪತಿ ಅಂದರ್..!

Webdunia
ಬುಧವಾರ, 17 ಆಗಸ್ಟ್ 2022 (21:50 IST)
ಪ್ಲ್ಯಾನ್ ಹಾಕಿ, ಪತ್ನಿಯ ಕೊಲೆ ಮಾಡಿ ಬಳಿಕ ಮಡಿವಾಳ ಪೊಲೀಸರಿಗೆ ದೂರನ್ನೂ ಕೊಟ್ಟಿದ್ದಾನೆ. ಆದರೆ ಅನುಮಾನಗೊಂಡ ಪೊಲೀಸರು ಆತನನ್ನೇ ವಿಚಾರಣೆ ನಡೆಸಿದಾಗ ಖತರ್ನಾಕ್ ಪ್ಲ್ಯಾನ್ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬೆಂಗಳೂರಿನ ಮಡಿವಾಳದ ಪೃಥ್ವಿರಾಜ್, ಜ್ಯೋತಿಯನ್ನು 8 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಮದುವೆಯ ಬಳಿಕ ನಿರಂತರವಾಗಿ ಜಗಳವಾಡುತ್ತಿದ್ದರಿಂದ ಪೃಥ್ವಿರಾಜ್ ಟಾರ್ಚರ್ ತಡೆಯಲಾಗದೇ ಪತ್ನಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಮೊದಲೇ ಯೋಜಿಸಿದ ಪ್ಲ್ಯಾನ್‌ನಂತೆ ಪೃಥ್ವಿರಾಜ್ ತನ್ನ ಹಾಗೂ ಪತ್ನಿಯ ಮೊಬೈಲ್ ಫೋನ್‌ಗಳನ್ನು ಮನೆಯಲ್ಲಿಯೇ ಇರಿಸಿ ಟ್ರಿಪ್‌ಗೆ ಕರೆದುಕೊಂಡು ಹೋಗಿದ್ದ. ಜ್ಯೋತಿಯನ್ನು ಸಕಲೇಶಪುರದ ಗುಂಡ್ಯ ಬಳಿ ಕರೆದುಕೊಂಡು ಹೋಗಿದ್ದ. ಅಲ್ಲಿ ಆಕೆಯ ವೇಲ್‌ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದ. ಬಳಿಕ ಆಕೆಯ ಶವವನ್ನು ಅಲ್ಲಿಯೇ ಪೊದೆಯೊಂದರಲ್ಲಿ ಎಸೆದಿದ್ದ. ಪೃಥ್ವಿರಾಜ್‌ನ ಬಾಯಿ ಬಿಡಿಸಿದ ಪೊಲೀಸರು ಕೊಲೆ ಹಿಂದಿನ ರಹಸ್ಯವನ್ನೆಲ್ಲಾ ರಿವೀಲ್ ಮಾಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments