Webdunia - Bharat's app for daily news and videos

Install App

ಮದ್ಯದ ಅಮಲಿನಲ್ಲಿ‌ ಸ್ನೇಹಿತನ ಕೊಲೆ

Webdunia
ಗುರುವಾರ, 8 ಡಿಸೆಂಬರ್ 2022 (21:51 IST)
ಮದ್ಯದ ಅಮಲಿನಲ್ಲಿ ಸ್ನೇಹಿತನನ್ನ ಕೊಲೆಗೈದಿದ್ದ ಆರೋಪಿಯನ್ನ ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಅಭಿಜಿತ್ ಬಂಧಿತ ಆರೋಪಿ. ಡಿ.6ರ ರಾತ್ರಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ಸ್ನೇಹಿತ ಬಸವರಾಜ್ (25) ಎಂಬಾತನನ್ನ ಕತ್ತು ಸೀಳಿ ಕೊಲೆಗೈದಿದ್ದ ಆರೋಪಿ ತಲೆಮರೆಸಿಕೊಂಡಿದ್ದ.
 
ಮೂಲತಃ ಕನಕಪುರದವನಾಗಿರುವ ಅಭಿಜಿತ್ 2 ವರ್ಷಗಳಿಂದ ಪ್ಲಂಬಿಂಗ್,ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ.ಗದಗ ಮೂಲದವನಾಗಿದ್ದ ಬಸವರಾಜ್ ಅಭಿಜಿತ್ ಜೊತೆಯಲ್ಲೇ ಕೆಲಸ ಮಾಡುತ್ತಿದ್ದ. ಅಭಿಜಿತ್ ಹಾಗೂ ಆತನ ಪತ್ನಿಗೆ ಅವಾಚ್ಯ ಪದ ಬಳಸಿ ನಿಂದಿಸುತ್ತಿದ್ದ ಬಸವರಾಜ್, ಘಟನಾ ದಿನವೂ ಕುಡಿದ ಮತ್ತಿನಲ್ಲಿ ಅಭಿಜಿತ್ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ. ಇದರಿಂದ ಕೋಪಗೊಂಡ ಅಭಿಜಿತ್ ಮದ್ಯದ ಅಮಲಿನಲ್ಲಿ ಬಸವರಾಜ್ ನನ್ನ ಕೊಲೆಗೈದಿದ್ದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments