Select Your Language

Notifications

webdunia
webdunia
webdunia
webdunia

ಯುವತಿ ಮನೆಯವರಿಂದ ಪ್ರಿಯಕರನ ಅಣ್ಣನ ಕೊಲೆ

ಯುವತಿ ಮನೆಯವರಿಂದ ಪ್ರಿಯಕರನ ಅಣ್ಣನ ಕೊಲೆ
bangalore , ಭಾನುವಾರ, 3 ಏಪ್ರಿಲ್ 2022 (18:32 IST)
ಪ್ರೇಮ ವಿಚಾರಕ್ಕೆ ಸಂಬಂಧಿಸಿ ಪ್ರಿಯಕರನ ಸಹೋದರನ ಕೊಲೆ ಮಾಡಿದ ಚಾಮರಾಜನಗರ ದುರ್ಘಟನೆ ಜಿಲ್ಲೆಯ ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ನಡೆದಿದೆ. ಚಿಕ್ಕರಾಜು (30) ಎಂಬವರನ್ನು ಹತ್ಯೆ ಮಾಡಲಾಗಿದೆ. ಚಿಕ್ಕರಾಜು ತಮ್ಮ ವಿನೋದ್ ಸೋನಾಕ್ಷಿ ಎಂಬವರನ್ನು ಪ್ರೀತಿಸುತ್ತಿದ್ದ. ಇದೇ ವಿಚಾರಕ್ಕೆ ಗಲಾಟೆಯಾಗಿ ಚಿಕ್ಕರಾಜು ಕೊಲೆ ಮಾಡಿದ್ದಾರೆ. ಸೋನಾಕ್ಷಿ ತಂದೆ ಮಹದೇವನಾಯ್ಕ, ಸೋನಾಕ್ಷಿ ಸಹೋದರರಾದ ಕಿರಣ್, ಅಭಿಷೇಕ್‌ನಿಂದ ಕೃತ್ಯ ಎಸಗಲಾಗಿದೆ. ಚಿಕ್ಕರಾಜುಗೆ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿ ಆಗಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ಪ್ರಕರಣ ದಾಖಲು. ಸಿಬ್ಬಂದಿಗೆ ಹಲ್ಲೆ ಮಾಡಿ ಚಿಕಿತ್ಸೆ ಕೊಡಿಸಿ ಅಕ್ರಮವಾಗಿ ಕೂಡಿಹಾಕಿದ್ದ ಮೂವರ ಬಂಧನ. ಮಂಗಳೂರು ಸಿಸಿಬಿ, ಮಹಿಳಾ ಠಾಣೆ, ಮುಲ್ಕಿ ಠಾಣಾ ಪೊಲೀಸರ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮೊಹಮ್ಮದ್ ಆಸೀಫ್ ಅಲಿಯಾಸ್ ಆಸೀಫ್, ಅಲ್ತಾಬ್, ಶಿವಲಿಂಗ ಬಂಧಿಸಲಾಗಿದೆ. ಶಿವಮೊಗ್ಗ ಮೂಲದ ವನಜಾ ಎಂಬ ಮಹಿಳೆ ಅಕ್ರಮ ಗೃಹಬಂಧನ ಮಾಡಿಸಿಕೊಂಡಿದ್ದಾಳೆ. ಮಾ.30 ರಂದು ಚೇರ್, ಬೆಲ್ಟ್ ನಿಂದ ಹಲ್ಲೆ ಮಾಡಿದ್ದ ಆರೋಪಿಗಳು.
 
ಅಸೀಫ್ ಮಾಲಿಕತ್ವದ ಮೈಮೂನ ಫೌಂಡೇಶನ್ ನಲ್ಲಿ ವನಾಜಾ ಕೆಲಸ ಮಾಡಿಕೊಂಡಿದ್ದರು. ಆರೋಪ ಮಾಡದೇ ಇದ್ದದ್ದಕ್ಕೆ ಅಮಾನವೀಯ ಹಲ್ಲೆ ಮಾಡಿದ. ಹಲ್ಲೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಹಡಿಯಿಂದ ಬಿದ್ದಿದ್ದಾಗಿ ಹೇಳಿಕೆ ಕೊಡಿಸಿದ್ದರು. ಜೀವ ಬೆದರಿಕೆ ಹಾಕಿ ಸುಳ್ಳು ಹೇಳಿಕೆ ನೀಡಿದ್ದ ಆರೋಪವೂ ಕೇಳಿಬಂದಿದೆ. ಬಳಿಕ ಅಲ್ಲಿಂದ ಮಂಗಳೂರಿನ ಕಚೇರಿಯಲ್ಲಿ ಆಕೆಯನ್ನು ಕೂಡಿ ಹಾಕಲಾಗಿದೆ. ಹುಷಾರಾಗುವವರೆಗೆ ಕಾಣಿಸಿಕೊಳ್ಳದಂತೆ ಕೂಡಿಹಾಕಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ನೈಸ್ ವಿರುದ್ಧ ಹರಿಹಾಯ್ದ ದೇವೇಗೌಡ