Webdunia - Bharat's app for daily news and videos

Install App

ಯುವತಿ ಮನೆಯವರಿಂದ ಪ್ರಿಯಕರನ ಅಣ್ಣನ ಕೊಲೆ

Webdunia
ಭಾನುವಾರ, 3 ಏಪ್ರಿಲ್ 2022 (18:32 IST)
ಪ್ರೇಮ ವಿಚಾರಕ್ಕೆ ಸಂಬಂಧಿಸಿ ಪ್ರಿಯಕರನ ಸಹೋದರನ ಕೊಲೆ ಮಾಡಿದ ಚಾಮರಾಜನಗರ ದುರ್ಘಟನೆ ಜಿಲ್ಲೆಯ ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ನಡೆದಿದೆ. ಚಿಕ್ಕರಾಜು (30) ಎಂಬವರನ್ನು ಹತ್ಯೆ ಮಾಡಲಾಗಿದೆ. ಚಿಕ್ಕರಾಜು ತಮ್ಮ ವಿನೋದ್ ಸೋನಾಕ್ಷಿ ಎಂಬವರನ್ನು ಪ್ರೀತಿಸುತ್ತಿದ್ದ. ಇದೇ ವಿಚಾರಕ್ಕೆ ಗಲಾಟೆಯಾಗಿ ಚಿಕ್ಕರಾಜು ಕೊಲೆ ಮಾಡಿದ್ದಾರೆ. ಸೋನಾಕ್ಷಿ ತಂದೆ ಮಹದೇವನಾಯ್ಕ, ಸೋನಾಕ್ಷಿ ಸಹೋದರರಾದ ಕಿರಣ್, ಅಭಿಷೇಕ್‌ನಿಂದ ಕೃತ್ಯ ಎಸಗಲಾಗಿದೆ. ಚಿಕ್ಕರಾಜುಗೆ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿ ಆಗಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ಪ್ರಕರಣ ದಾಖಲು. ಸಿಬ್ಬಂದಿಗೆ ಹಲ್ಲೆ ಮಾಡಿ ಚಿಕಿತ್ಸೆ ಕೊಡಿಸಿ ಅಕ್ರಮವಾಗಿ ಕೂಡಿಹಾಕಿದ್ದ ಮೂವರ ಬಂಧನ. ಮಂಗಳೂರು ಸಿಸಿಬಿ, ಮಹಿಳಾ ಠಾಣೆ, ಮುಲ್ಕಿ ಠಾಣಾ ಪೊಲೀಸರ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮೊಹಮ್ಮದ್ ಆಸೀಫ್ ಅಲಿಯಾಸ್ ಆಸೀಫ್, ಅಲ್ತಾಬ್, ಶಿವಲಿಂಗ ಬಂಧಿಸಲಾಗಿದೆ. ಶಿವಮೊಗ್ಗ ಮೂಲದ ವನಜಾ ಎಂಬ ಮಹಿಳೆ ಅಕ್ರಮ ಗೃಹಬಂಧನ ಮಾಡಿಸಿಕೊಂಡಿದ್ದಾಳೆ. ಮಾ.30 ರಂದು ಚೇರ್, ಬೆಲ್ಟ್ ನಿಂದ ಹಲ್ಲೆ ಮಾಡಿದ್ದ ಆರೋಪಿಗಳು.
 
ಅಸೀಫ್ ಮಾಲಿಕತ್ವದ ಮೈಮೂನ ಫೌಂಡೇಶನ್ ನಲ್ಲಿ ವನಾಜಾ ಕೆಲಸ ಮಾಡಿಕೊಂಡಿದ್ದರು. ಆರೋಪ ಮಾಡದೇ ಇದ್ದದ್ದಕ್ಕೆ ಅಮಾನವೀಯ ಹಲ್ಲೆ ಮಾಡಿದ. ಹಲ್ಲೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಹಡಿಯಿಂದ ಬಿದ್ದಿದ್ದಾಗಿ ಹೇಳಿಕೆ ಕೊಡಿಸಿದ್ದರು. ಜೀವ ಬೆದರಿಕೆ ಹಾಕಿ ಸುಳ್ಳು ಹೇಳಿಕೆ ನೀಡಿದ್ದ ಆರೋಪವೂ ಕೇಳಿಬಂದಿದೆ. ಬಳಿಕ ಅಲ್ಲಿಂದ ಮಂಗಳೂರಿನ ಕಚೇರಿಯಲ್ಲಿ ಆಕೆಯನ್ನು ಕೂಡಿ ಹಾಕಲಾಗಿದೆ. ಹುಷಾರಾಗುವವರೆಗೆ ಕಾಣಿಸಿಕೊಳ್ಳದಂತೆ ಕೂಡಿಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments