Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದ ವ್ಯಕ್ತಿಯ ಕೊಲೆ

Webdunia
ಸೋಮವಾರ, 12 ಡಿಸೆಂಬರ್ 2022 (14:48 IST)
ಅಪ್ರಾಪ್ತೆ ಮೇಲೆ ಆತ್ಯಾಚಾರ ಮಾಡಿದ ಕುಪ್ಪಣ್ಣ ಎಂಬಾತನನ್ನ ಸಂತ್ರಸ್ತ ಬಾಲಕಿ ಕುಟುಂಬಸ್ಥರು ಹೊಡೆದು ಸಾಯಿಸಿದ್ದಾರೆ.ತಡರಾತ್ರಿ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಘಟನೆ ನಡೆದಿದ್ದು,16 ವರ್ಷದ ಬಾಲಕಿಯನ್ನು ಬಲವಂತವಾಗಿ ಮೃತ ವ್ಯಕ್ತಿ ಅತ್ಯಾಚಾರ ಮಾಡಿದ್ದ.ಈ ವೇಳೆ ಕಣ್ಣೀರು ಹಾಕುತ್ತ ವಿಚಾರವನ್ನು ಮನೆಯವರಿಗೆ  ಸಂತ್ರಸ್ಥ ಬಾಲಕಿ ತಿಳಿಸಿದ್ದಾಳೆ.ತಕ್ಷಣವೇ ಆರೋಪಿಯನ್ನು ಕುಟುಂಬಸ್ಥರು ಹುಡುಕಿ ಕೊಲೆ ಮಾಡಿದ್ದಾರೆ.
 
ಬಾಬುಸಾಪಾಳ್ಯದ ಮನೆಯಲ್ಲಿ ಕುಪ್ಪಣ್ಣ ಇರೋದ್ರ ಮಾಹಿತಿ ಸಿಕ್ಕಿದ್ದು,ಈ ವೇಳೆ ಮೂವರು ಆರೋಪಿಗಳು ಮನೆಯಲ್ಲೇ ಕುಪ್ಪಣ್ಣನ ಹೊಡೆದು ಸಾಯಿಸಿದ್ದಾರೆ.ಸದ್ಯ ಮೂವರನ್ನ ಹೆಣ್ಣೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ ಗಳು ದಾಖಲಾಗಿದ್ದು
 
ಕುಪ್ಪಣ್ಣ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದ್ದು,ಸಂತ್ರಸ್ಥ ಬಾಲಕಿ ಮನೆಯವರ ಮೇಲೆ ಕೊಲೆ ಕೇಸ್ ದಾಖಲಾಗಿದೆ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments