Webdunia - Bharat's app for daily news and videos

Install App

ಶ್ರೀರಾಮ ದೇವಾಲಯದಲ್ಲಿ ಯುವಕನ ಕೊಲೆ?

Webdunia
ಸೋಮವಾರ, 5 ಆಗಸ್ಟ್ 2019 (18:24 IST)
ದೇವಸ್ಥಾನದ ಆವರಣದಲ್ಲೇ ಯುವಕನೊಬ್ಬನ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

ಕೋಲಾರದಲ್ಲಿ ಅನುಮಾನಸ್ಪದವಾಗಿ ಯುವಕನ ಸಾವಾಗಿದೆ.

ಕೋಲಾರದ ಕೆಜಿಎಫ್ ಪಟ್ಟಣದ ರಾಮನ ದೇವಾಲಯದ ಆವರಣದಲ್ಲಿ ಘಟನೆ ನಡೆದಿದೆ.

ಪ್ರದೀಪ್ ರಾಜ್ (30) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನಾಗಿದ್ದಾನೆ. ಮೃತ ಪ್ರದೀಪ್ ರಾಜ್ ಕೆಜಿಎಫ್ ಪಟ್ಟಣದ ಹೌಸಿಂಗ್ ಕಾಲೋನಿ ನಿವಾಸಿಯಾಗಿದ್ದಾನೆ.

ಜಾತ್ರೆಗೆ ಹೋಗಿ ಮನೆಗೆ ವಾಪಸ್ಸು ಬರುವಾಗ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆ ಮಾಡಿ ಕೆಜಿಎಫ್ ನಗರದಲ್ಲಿ ಶವವನ್ನ ಹಾಕಿರುವ ಶಂಕೆ ಕಂಡುಬಂದಿದೆ.

ಮೃತ ಪ್ರದೀಪ್ ರಾಜ್ ಗಾರೆ ಕೆಲಸ ಮಾಡುತ್ತಿದ್ದನು. ಈ ಕುರಿತು ಅಂಡರ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments