Webdunia - Bharat's app for daily news and videos

Install App

ಶ್ರೀರಾಮ ದೇವಾಲಯದಲ್ಲಿ ಯುವಕನ ಕೊಲೆ?

Webdunia
ಸೋಮವಾರ, 5 ಆಗಸ್ಟ್ 2019 (18:24 IST)
ದೇವಸ್ಥಾನದ ಆವರಣದಲ್ಲೇ ಯುವಕನೊಬ್ಬನ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

ಕೋಲಾರದಲ್ಲಿ ಅನುಮಾನಸ್ಪದವಾಗಿ ಯುವಕನ ಸಾವಾಗಿದೆ.

ಕೋಲಾರದ ಕೆಜಿಎಫ್ ಪಟ್ಟಣದ ರಾಮನ ದೇವಾಲಯದ ಆವರಣದಲ್ಲಿ ಘಟನೆ ನಡೆದಿದೆ.

ಪ್ರದೀಪ್ ರಾಜ್ (30) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನಾಗಿದ್ದಾನೆ. ಮೃತ ಪ್ರದೀಪ್ ರಾಜ್ ಕೆಜಿಎಫ್ ಪಟ್ಟಣದ ಹೌಸಿಂಗ್ ಕಾಲೋನಿ ನಿವಾಸಿಯಾಗಿದ್ದಾನೆ.

ಜಾತ್ರೆಗೆ ಹೋಗಿ ಮನೆಗೆ ವಾಪಸ್ಸು ಬರುವಾಗ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆ ಮಾಡಿ ಕೆಜಿಎಫ್ ನಗರದಲ್ಲಿ ಶವವನ್ನ ಹಾಕಿರುವ ಶಂಕೆ ಕಂಡುಬಂದಿದೆ.

ಮೃತ ಪ್ರದೀಪ್ ರಾಜ್ ಗಾರೆ ಕೆಲಸ ಮಾಡುತ್ತಿದ್ದನು. ಈ ಕುರಿತು ಅಂಡರ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments