Webdunia - Bharat's app for daily news and videos

Install App

ಪ್ರೀತಿಸಿದ ತಪ್ಪಿಗೆ ಕೊಲೆಯಾದ ಯುವತಿ

Webdunia
ಸೋಮವಾರ, 29 ಜೂನ್ 2020 (17:44 IST)
ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದ್ದು, ಯುವತಿಯೊಬ್ಬಳು ಪ್ರಾಣ ಬಿಟ್ಟಿದ್ದಾಳೆ.

ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಸಂಧ್ಯಾ ಎನ್ನುವ ಯುವತಿ ಸ್ವಂತ ತನ್ನ ತಾಯಿ, ಅಣ್ಣ, ಅಕ್ಕ, ಭಾವನ ಕೈಯಿಂದ ಕೊಲೆಯಾಗಿದ್ದಾಳೆ.

ಬೇರೆ ಜಾತಿಯ ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸಂಧ್ಯಾ ಆತನೊಂದಿಗೆ ಕೆಲವು ದಿನಗಳವರೆಗೆ ಓಡಿ ಹೋಗಿದ್ದಳು. ಈ ಕೇಸ್  ನಿಂದಾಗಿ ಯುವಕ ಜೈಲು ಸೇರಿದ್ದಾನೆ.

ಈ ನಡುವೆ ಸಂಧ್ಯಾಳ ಮದುವೆಗೆ ಮನೆ ಮಂದಿ ಸಿದ್ಧತೆ ನಡೆಸಿದ್ದು, ಇದಕ್ಕೆ ಸಂಧ್ಯಾ ಒಪ್ಪಿಲ್ಲ. ಹೀಗಾಗಿ ಸಂಧ್ಯಾಳನ್ನು ತಾಯಿ ರಾಮಾಂಜಿನಮ್ಮಾ, ಅಣ್ಣ ಅಶೋಕ, ಸಹೋದರಿ ನೇತ್ರಾ, ಭಾವ ಬಾಲಕೃಷ್ಣ ಕೊಲೆ ಮಾಡಿದ್ದಾರೆ.

ಶವವನ್ನು ಗೌರಿಬಿದನೂರಿನ ಹುಲಿಕುಂಟೆ ಹತ್ತಿರ ಕೆರೆಯೊಂದರಲ್ಲಿ ಕಲ್ಲು ಕಟ್ಟಿ ಹಾಕಿದ್ದರು. ಪೊಲೀಸರು ಕೇಸ್ ಪತ್ತೆ ಹಚ್ಚಿದ್ದಾರೆ.
ಗೌರಿಬಿದನೂರು ವ್ಯಾಪ್ತಿಯ ತುಮಕುಂಟೆ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments