Webdunia - Bharat's app for daily news and videos

Install App

ಪ್ರೇಯಸಿ ಮೇಲಿನ ಅನುಮಾನಕ್ಕೆ ಯುವತಿಯರಿಬ್ಬರ ಕೊಲೆ

Webdunia
ಭಾನುವಾರ, 18 ಆಗಸ್ಟ್ 2019 (21:57 IST)
ಪ್ರಿಯತಮೆಯೊಬ್ಬಳು ಬೇರೊಬ್ಬನೊಂದಿಗೆ ಚಾಟ್ ಮಾಡುತ್ತಿದ್ದಾಳೆ ಎಂದು ಅನುಮಾನಿಸಿದ ಭೂಪನೊಬ್ಬ ಯುವತಿಯರಿಬ್ಬರನ್ನು ಕೊಲೆ ಮಾಡಿರೋ ಘಟನೆ ನಡೆದಿದೆ.

ಪ್ರೇಯಸಿಯ ಮನೆಗೆ ನುಗ್ಗಿದ ಯುವಕ ತನ್ನ  ಪ್ರಿಯತಮೆಯ ಫೋನ್ ಚೆಕ್ ಮಾಡಿದ್ದಾನೆ. ಈ ವೇಳೆ ನಡೆದ ಗಲಾಟೆಯಲ್ಲಿ ರೋಸಿಹೋದ ಯುವಕ ತನ್ನ ಪ್ರೇಯಸಿ ಹಾಗೂ ಆಕೆಯ ಸಹೋದರಿಯನ್ನು ಕೊಲೆ ಮಾಡಿದ್ದಾನೆ.

ಚಂಡೀಗಢದಲ್ಲಿ ಘಟನೆ ನಡೆದಿದ್ದು, ಕುಲ್ದೀಪ್ ಸಿಂಗ್ ಎಂಬುವನೇ ಆರೋಪಿಯಾಗಿದ್ದಾನೆ.
ಕುಲ್ದೀಪ್ ಸಿಂಗ್ ಪ್ರೀತಿ ಮಾಡುತ್ತಿದ್ದ ಯುವತಿಯ ಜೊತೆಗೆ ಮದುವೆ ಮಾಡಲು ನಿಶ್ಚಿರಾರ್ಥಕ್ಕೆ ಸಿದ್ಧತೆ ನಡೆದಿತ್ತು ಎನ್ನಲಾಗಿದೆ.

ತಾನು ಮದುವೆಯಾಗಬೇಕೆಂದಿರೋ ಹುಡುಗಿ ಬೇರೊಬ್ಬನೊಂದಿಗೆ ಚಾಟ್ ಮಾಡುತ್ತಿದ್ದಾಳೆ ಅಂತ ಶಂಕೆ ವ್ಯಕ್ತಪಡಿಸಿದ ಭೂಪ ಡಬಲ್ ಮರ್ಡರ್ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments