Select Your Language

Notifications

webdunia
webdunia
webdunia
webdunia

ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ಕೊಲೆ

ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ಕೊಲೆ
ಬೆಂಗಳೂರು , ಶನಿವಾರ, 20 ಜುಲೈ 2019 (15:21 IST)
ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳಿಬ್ಬರನ್ನು ಕಂಬಿ ಹಿಂದೆ ತಳ್ಳಿದ್ದಾರೆ.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನ ಕಾರ್ವೆ ಕಂಪನಿಯಲ್ಲಿ ಸೂಪರ್ ವೈಸರ್ ಆಗಿದ್ದ ಜ್ಞಾನೇಂದ್ರ ರೆಡ್ಡಿಯನ್ನು ಮೊಬೈಲ್ ಗಾಗಿ ಸದ್ದಾಂ (20) ಮತ್ತು ಮಹ್ಮದ್ ಸಿದ್ದಿ (20) ಚುಕುವಿನಿಂದ ತಿವಿದು ಕೊಲೆ ಮಾಡಿ ಪರಾರಿಯಾಗಿದ್ದರು.

ಮೊಬೈಲ್ ಕಳ್ಳತನ ಮಾಡುತ್ತಿದ್ದ ಈ ಆರೋಪಿಗಳು ಮೊಬೈಲ್ ಕಸಿದುಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಜ್ಞಾನೇಂದ್ರ ರೆಡ್ಡಿಯನ್ನು ಕೊಂದು ಪರಾರಿಯಾಗಿದ್ರು.

ಇದೀಗ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೋಸ್ತಿ ಸರಕಾರ ಖತಂ : ರಾಷ್ಟ್ರಪತಿ ಆಳ್ವಿಕೆ ಜಾರಿ?