ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ಕೊಲೆ

Webdunia
ಶನಿವಾರ, 20 ಜುಲೈ 2019 (15:21 IST)
ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳಿಬ್ಬರನ್ನು ಕಂಬಿ ಹಿಂದೆ ತಳ್ಳಿದ್ದಾರೆ.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನ ಕಾರ್ವೆ ಕಂಪನಿಯಲ್ಲಿ ಸೂಪರ್ ವೈಸರ್ ಆಗಿದ್ದ ಜ್ಞಾನೇಂದ್ರ ರೆಡ್ಡಿಯನ್ನು ಮೊಬೈಲ್ ಗಾಗಿ ಸದ್ದಾಂ (20) ಮತ್ತು ಮಹ್ಮದ್ ಸಿದ್ದಿ (20) ಚುಕುವಿನಿಂದ ತಿವಿದು ಕೊಲೆ ಮಾಡಿ ಪರಾರಿಯಾಗಿದ್ದರು.

ಮೊಬೈಲ್ ಕಳ್ಳತನ ಮಾಡುತ್ತಿದ್ದ ಈ ಆರೋಪಿಗಳು ಮೊಬೈಲ್ ಕಸಿದುಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಜ್ಞಾನೇಂದ್ರ ರೆಡ್ಡಿಯನ್ನು ಕೊಂದು ಪರಾರಿಯಾಗಿದ್ರು.

ಇದೀಗ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments