Webdunia - Bharat's app for daily news and videos

Install App

ರಾಜ್ಯದ ಖ್ಯಾತ ಸ್ವಾಮೀಜಿಗಳಿಗೆ ಕೊಲೆ ಬೆದರಿಕೆ : ಡೆಡ್ ಲೈನ್ ಫಿಕ್ಸ್ ಮಾಡಿದ ಹಂತಕರು

Webdunia
ಶುಕ್ರವಾರ, 24 ಜನವರಿ 2020 (21:42 IST)
ರಾಜ್ಯದ ಪ್ರಖ್ಯಾತ ಸ್ವಾಮೀಜಿಗಳನ್ನು ಹತ್ಯೆ ಮಾಡೋದಾಗಿ ಬೆದರಿಕೆ ಹಾಕಲಾಗಿದೆ.

ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳನ್ನು ಜನೇವರಿ 29 ರೊಳಗೆ ಕೊಲೆ ಮಾಡೋದಾಗಿ ಪತ್ರ ಕಳಿಸಲಾಗಿದೆ.

ಸ್ವಾಮೀಜಿಗಳ ಕೊಲೆಗೆ ಡೆಡ್ ಲೈನ್ ಫಿಕ್ಸ್ ಮಾಡಿರೋ ಹಂತಕರು, ಒಂದಷ್ಟು ಸ್ವಾಮೀಜಿಗಳಿಗೆ ಮೊಬೈಲ್ ಗೆ ಕರೆ ಮಾಡಿ ಜೀವ ತೆಗೆಯೋದಾಗಿ ಹೆದರಿಕೆ ಹಾಕಿದ್ದಾರೆ.

ಚಿತ್ರನಟರು, ಚಿಂತಕರು, ಸಾಹಿತಿಗಳು, ಅಧ್ಯಾಪಕರನ್ನೂ ಕೊಲೆ ಮಾಡೋದಾಗಿ ಪತ್ರದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments