Webdunia - Bharat's app for daily news and videos

Install App

ರಾಜ್ಯದ ಖ್ಯಾತ ಸ್ವಾಮೀಜಿಗಳಿಗೆ ಕೊಲೆ ಬೆದರಿಕೆ : ಡೆಡ್ ಲೈನ್ ಫಿಕ್ಸ್ ಮಾಡಿದ ಹಂತಕರು

Webdunia
ಶುಕ್ರವಾರ, 24 ಜನವರಿ 2020 (21:42 IST)
ರಾಜ್ಯದ ಪ್ರಖ್ಯಾತ ಸ್ವಾಮೀಜಿಗಳನ್ನು ಹತ್ಯೆ ಮಾಡೋದಾಗಿ ಬೆದರಿಕೆ ಹಾಕಲಾಗಿದೆ.

ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳನ್ನು ಜನೇವರಿ 29 ರೊಳಗೆ ಕೊಲೆ ಮಾಡೋದಾಗಿ ಪತ್ರ ಕಳಿಸಲಾಗಿದೆ.

ಸ್ವಾಮೀಜಿಗಳ ಕೊಲೆಗೆ ಡೆಡ್ ಲೈನ್ ಫಿಕ್ಸ್ ಮಾಡಿರೋ ಹಂತಕರು, ಒಂದಷ್ಟು ಸ್ವಾಮೀಜಿಗಳಿಗೆ ಮೊಬೈಲ್ ಗೆ ಕರೆ ಮಾಡಿ ಜೀವ ತೆಗೆಯೋದಾಗಿ ಹೆದರಿಕೆ ಹಾಕಿದ್ದಾರೆ.

ಚಿತ್ರನಟರು, ಚಿಂತಕರು, ಸಾಹಿತಿಗಳು, ಅಧ್ಯಾಪಕರನ್ನೂ ಕೊಲೆ ಮಾಡೋದಾಗಿ ಪತ್ರದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments