ಯುವಕರಿಬ್ಬರ ಹತ್ಯೆ: ಪ್ರಮುಖ ಆರೋಪಿ ಅಂದರ್

Webdunia
ಶನಿವಾರ, 9 ಫೆಬ್ರವರಿ 2019 (18:54 IST)
ಯುವಕರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಉಡುಪಿ  ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದ ಇಬ್ಬರು ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.

ರಾಘವೇಂದ್ರ ಕಾಂಚನ್ (39) ಬಂಧಿತ ಆರೋಪಿಯಾಗಿದ್ದಾನೆ.  ಈತನೇ ಭರತ್ ಮತ್ತು ಯತೀಶ್ ಕೊಲೆಗೆ ಪ್ರಮುಖ ಸೂತ್ರಧಾರಿಯಾಗಿದ್ದು, ಮೂಲಕ ಬಂಧಿತರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ಹಿಂದೆ ರೌಡಿಶೀಟರ್ ಹರೀಶ್ ರೆಡ್ಡಿ, ರವೀಂದ್ರ ಪೂಜಾರಿ, ಮಹೇಶ್ ಗಾಣಿಗ ಮೂವರು ಆರೋಪಿಗಳನ್ನು ಶಿವಮೊಗ್ಗದ ಹೊಸನಗರದಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ಇನ್ನು ರಾಜಶೇಖರ ರೆಡ್ಡಿ ಹಾಗೂ ರವಿಯನ್ನು ಕೊಡಗಿನಲ್ಲಿ ಬಂಧಿಸಲಾಗಿತ್ತು. ಜನವರಿ 27 ರಂದು ಗಲಾಟೆಯ ರಾಜಿಗೆ ಹೋಗಿದ್ದಾಗ ಆರೋಪಿಗಳು ಇಬ್ಬರು ಯುವಕರನ್ನು ಕೊಲೆ ಮಾಡಿದ್ದರು. ರಾಘವೇಂದ್ರ ಕಾಂಚನ್ಗೂ ಭರತ್ಗೂ ವೈಷಮ್ಯವಿತ್ತು.

ಇದರಿಂದ ಭರತ್ ಬೆಳವಣಿಗೆಯನ್ನು ರಾಘವೇಂದ್ರ ಕಾಂಚನ್ ಸಹಿಸಿರಲಿಲ್ಲ. ಹೀಗಾಗಿ ಸಂಚು ನಡೆಸಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಬಂಧಿತರಲ್ಲಿ ಮೂವರು ರೌಡಿಶೀಟರ್ ಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆಗಳಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

Karnataka Weather: ವಾರಂತ್ಯಕ್ಕೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಮುಂದಿನ ಸುದ್ದಿ
Show comments