Webdunia - Bharat's app for daily news and videos

Install App

ಕೊಲೆಗಡುಕನ ಮನೆಗೆ ಬುಲ್ಡೋಜರ್‌ನಲ್ಲಿ ಕೆಡವಬೇಕು: ಪ್ರಮೋದ್ ಮುತಾಲಿಕ್

Sampriya
ಶುಕ್ರವಾರ, 19 ಏಪ್ರಿಲ್ 2024 (16:07 IST)
Photo Courtesy X
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳಕಳಿ ಇದ್ದಲ್ಲಿ, ಕೊಲೆಗಡುಕನನ್ನು ಎನ್‌ಕೌಂಟರ್ ಮಾಡಿಸಲಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ಲಾಂನಲ್ಲಿ ಕೊಲೆ ಮಾಡುವುದು ಸಹಜವಾಗಿದ್ದು, ಇಂದು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ.  ಕೊಲೆಯಾದ ಬಾಲಕಿ ಮೇಲೆ  ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ. ಕಾಂಗ್ರೆಸ್ ಬೆಳೆಸಿದ ವಿಷ ಬೀಜವಿದು ಎಂದು ಆರೋಪಿಸಿದರು.

ಈ ಹಿಂದೆ ಕಾಂಗ್ರೆಸ್ ಬ್ರಿಟಿಷರ ಪರವಿದ್ದರು. ಇದೀಗ ಮುಸ್ಲಿಂ ಕೊಲೆಗಡುಗರ ಪರವಿದೆ. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹತ್ತಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೆ ಫತ್ವಾ ಹೊರಡಿಸಿ ಮನೆ ಬಹಿಷ್ಕರಿಸಬೇಕು ಎಂದರು.

ವಕೀಲರು ಅವನ ಪರ ನಿಲ್ಲಬಾರದು. ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಮಾಡಿದ್ದಾನೆ. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತದೋ ಅಲ್ಲಿಯವರೆಗೆ ಈ ರೀತಿ ಕೊಲೆಗಳಾಗುತ್ತವೆ. ರಾಜ್ಯದಲ್ಲೂ ಯುಪಿ ಮಾದರಿ ಬುಲ್ಡೋಜರ್ ಸಂಸ್ಕೃತಿ ಜಾರಿಯಾದಾಗ ಮಾತ್ರ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ದೊರೆಯಲು ಸಾಧ್ಯ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments