Webdunia - Bharat's app for daily news and videos

Install App

ರಾಜಕೀಯಕ್ಕಾಗಿ ಕೊಲೆ ನಡೆದಿವೆ : ಮಾಧುಸ್ವಾಮಿ

Webdunia
ಶನಿವಾರ, 30 ಜುಲೈ 2022 (16:01 IST)
ದಾವಣಗೆರೆ : ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ.
 
ಇದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೋಸ್ಕರ ಕೊಲೆ ಮಾಡುತ್ತಿರುವುದು ತಪ್ಪು, ಅದು ದುರ್ದೈವ. ಮಂಗಳೂರಿನಲ್ಲಿ ನಡೆದಂತ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಅದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು. ಇದನ್ನು ಉಲ್ಬಣ ಆಗಲು ಬಿಡಬಾರದು ಎಂದರು.

ಮಂಗಳೂರಿನಲ್ಲಿ ನಡೆದ ಘಟನೆ ಸರ್ಕಾರ ಸಹಿಸುವುದಿಲ್ಲ. ಪರಿಸ್ಥಿತಿ ತಿಳಿ ಮಾಡಲಿಲ್ಲ ಅಂದರೆ ತಪಾತ್ರೆಯ ಕಟ್ಟಿಟ್ಟ ಬುತ್ತಿ, ಹತ್ಯೆ ಮಾಡುವ ಹಂತಕ್ಕೆ ಯಾರು ಹೋಗಬಾರದು. ಆದರೆ ಪ್ರವೀಣ್ ಹತ್ಯೆ ಮಾಡಿದವರು, ಅವರ ಅಂಗಡಿಯಲ್ಲೇ ಕೆಲಸ ಮಾಡುವವರೆಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments