Webdunia - Bharat's app for daily news and videos

Install App

ಉಭಯಸದನ ಉದ್ದೇಶಿಸಿ ಮುರ್ಮು ಭಾಷಣ

Webdunia
ಮಂಗಳವಾರ, 31 ಜನವರಿ 2023 (15:13 IST)
ಇಂದು ಸಂಸತ್​ನಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ವಿಶ್ವ ದೇಶಗಳು ಭಾರತದಿಂದ ನೆರವು ನಿರೀಕ್ಷಿಸುವ ಹಂತಕ್ಕೆ ಪರಿವರ್ತನೆ ಆಗಿದೆ ಎಂದು ರಾಷ್ಟ್ರಪತಿಗಳು ತಿಳಿಸಿದರು. ತಮ್ಮ ಭಾಷಣದಲ್ಲಿ ದ್ರೌಪದಿ ಮುರ್ಮು ಸರ್ಕಾರದ ಕಾರ್ಯನಿರ್ವಹಣೆಯ ರೀತಿಯನ್ನು ಬಣ್ಣಿಸಲು ಬಸವಣ್ಣ ವಿರಚಿತ ಕಾಯಕವೇ ಕೈಲಾಸ ವಚನವನ್ನು ಉಲ್ಲೇಖಿಸಿದರು. ಬಸವೇಶ್ವರರ ಕಾಯಕವೇ ಕೈಲಾಸ ಮಾತಿನಂತೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ. ಭಾರತದಲ್ಲಿ ಬಡವರ ಅಭಿವೃದ್ಧಿಗೆ ಕೆಲಸಗಳು ನಡೆಯುತ್ತಿವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಚಿಂತನೆಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುರ್ಮು ತಮ್ಮ ಭಾಷಣದಲ್ಲಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು: ಬಿಜೆಪಿ, ಜೆಡಿಎಸ್ ಗದ್ದಲಕ್ಕೆ ಇಂದೂ ಬಲಿ ಸಾಧ್ಯತೆ

ನನ್ನ ಮಗಳನ್ನೇ ಕಚ್ಚಲು ಬರ್ತೀಯಾ… ಪಿಟ್ ಬುಲ್ ನಾಯಿಯ ಶೂಟ್ ಮಾಡಿ ಕೊಂದ ವ್ಯಕ್ತಿ Video

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಮುಂದಿನ ಸುದ್ದಿ
Show comments