Webdunia - Bharat's app for daily news and videos

Install App

ಉಭಯಸದನ ಉದ್ದೇಶಿಸಿ ಮುರ್ಮು ಭಾಷಣ

Webdunia
ಮಂಗಳವಾರ, 31 ಜನವರಿ 2023 (15:13 IST)
ಇಂದು ಸಂಸತ್​ನಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ವಿಶ್ವ ದೇಶಗಳು ಭಾರತದಿಂದ ನೆರವು ನಿರೀಕ್ಷಿಸುವ ಹಂತಕ್ಕೆ ಪರಿವರ್ತನೆ ಆಗಿದೆ ಎಂದು ರಾಷ್ಟ್ರಪತಿಗಳು ತಿಳಿಸಿದರು. ತಮ್ಮ ಭಾಷಣದಲ್ಲಿ ದ್ರೌಪದಿ ಮುರ್ಮು ಸರ್ಕಾರದ ಕಾರ್ಯನಿರ್ವಹಣೆಯ ರೀತಿಯನ್ನು ಬಣ್ಣಿಸಲು ಬಸವಣ್ಣ ವಿರಚಿತ ಕಾಯಕವೇ ಕೈಲಾಸ ವಚನವನ್ನು ಉಲ್ಲೇಖಿಸಿದರು. ಬಸವೇಶ್ವರರ ಕಾಯಕವೇ ಕೈಲಾಸ ಮಾತಿನಂತೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ. ಭಾರತದಲ್ಲಿ ಬಡವರ ಅಭಿವೃದ್ಧಿಗೆ ಕೆಲಸಗಳು ನಡೆಯುತ್ತಿವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಚಿಂತನೆಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುರ್ಮು ತಮ್ಮ ಭಾಷಣದಲ್ಲಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments