ನಿಧಿ ಆಸೆಗೆ ಮೂರ್ತಿ ಭಗ್ನ

Webdunia
ಭಾನುವಾರ, 8 ಜುಲೈ 2018 (14:07 IST)
ಅದು ಸರಿಸುಮಾರು ನಾಲ್ಕನೂರು ವರ್ಷಗಳ ಇತಿಹಾಸವಿರುವ ದೇವಸ್ಥಾನ. ನಿಧಿಗಳ್ಳರ ಕಣ್ಣು ಈಗ ಈ ದೇವಾಲಯದ ಮೇಲೆ ಬಿದ್ದಿದೆ. ಹೀಗಾಗಿ ನಿಧಿ ಆಸೆಗೆ ಕನ್ನ ಕೊರೆದಿರುವ ದುರುಳರು ಮೂರ್ತಿ ಭಗ್ನಗೊಳಿಸಿದ್ದಾರೆ.

ನಾನೂರು ವರ್ಷಗಳ  ಇತಿಹಾಸವಿರುವ ಕಲ್ಲೇಶ್ವರ ದೇವಸ್ಥಾನವನ್ನು ನಿಧಿ ಆಸೆಗಾಗಿ ಭಗ್ನ ಗೋಳಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ. ನಿಧಿಯ ಆಸೆಗೆ ಕಲ್ಲೇಶ್ವರ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನು ಭಗ್ನ ಮಾಡಿದ್ದಾರೆ. ಈ ಘಟನೆ ನಡೆದ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸರ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ನಿಧಿಗಾಗಿ ಕಣ್ಣ ಹಾಕಿದ್ದಲ್ಲದೇ ದೇವಾಲಯಕ್ಕೆ ಹಾನಿಮಾಡಿರುವ ದುರುಳರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಗ್ರಾಮಸ್ಥರು, ಭಕ್ತರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಬಿಡದಿ ಟೌನ್‌ಶಿಪ್‌, ಸಿಎಂಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆವರೆಗೂ ಕಾಯುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

Video, ವಾಹನ ತಡೆದು ಕಾಡಾನೆ ರಸ್ತೆ ದಾಟಲು ಸಹಾಯ ಮಾಡಿದ ಅರಣ್ಯ ಸಿಬ್ಬಂದಿ

Video, ಬೈಕ್ ಓಡಿಸುತ್ತಿರುವಾಗ ಸವಾರನ ಮೇಲೆ ಬಿದ್ದ ಮರದ ಕೊಂಬೆ, ಮುಂದೇನಾಯ್ತು ನೋಡಿ

ದೇಣಿಗೆ ವಿವಾದ: ರಾಮಮಂದಿರ ಹಣ ಎಣಿಕೆ ಕೊಠಡಿಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments