Webdunia - Bharat's app for daily news and videos

Install App

ನಿಧಿ ಆಸೆಗೆ ಮೂರ್ತಿ ಭಗ್ನ

Webdunia
ಭಾನುವಾರ, 8 ಜುಲೈ 2018 (14:07 IST)
ಅದು ಸರಿಸುಮಾರು ನಾಲ್ಕನೂರು ವರ್ಷಗಳ ಇತಿಹಾಸವಿರುವ ದೇವಸ್ಥಾನ. ನಿಧಿಗಳ್ಳರ ಕಣ್ಣು ಈಗ ಈ ದೇವಾಲಯದ ಮೇಲೆ ಬಿದ್ದಿದೆ. ಹೀಗಾಗಿ ನಿಧಿ ಆಸೆಗೆ ಕನ್ನ ಕೊರೆದಿರುವ ದುರುಳರು ಮೂರ್ತಿ ಭಗ್ನಗೊಳಿಸಿದ್ದಾರೆ.

ನಾನೂರು ವರ್ಷಗಳ  ಇತಿಹಾಸವಿರುವ ಕಲ್ಲೇಶ್ವರ ದೇವಸ್ಥಾನವನ್ನು ನಿಧಿ ಆಸೆಗಾಗಿ ಭಗ್ನ ಗೋಳಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ. ನಿಧಿಯ ಆಸೆಗೆ ಕಲ್ಲೇಶ್ವರ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನು ಭಗ್ನ ಮಾಡಿದ್ದಾರೆ. ಈ ಘಟನೆ ನಡೆದ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸರ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ನಿಧಿಗಾಗಿ ಕಣ್ಣ ಹಾಕಿದ್ದಲ್ಲದೇ ದೇವಾಲಯಕ್ಕೆ ಹಾನಿಮಾಡಿರುವ ದುರುಳರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಗ್ರಾಮಸ್ಥರು, ಭಕ್ತರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments