Webdunia - Bharat's app for daily news and videos

Install App

ನಿಧಿ ಆಸೆಗೆ ಮೂರ್ತಿ ಭಗ್ನ

Webdunia
ಭಾನುವಾರ, 8 ಜುಲೈ 2018 (14:07 IST)
ಅದು ಸರಿಸುಮಾರು ನಾಲ್ಕನೂರು ವರ್ಷಗಳ ಇತಿಹಾಸವಿರುವ ದೇವಸ್ಥಾನ. ನಿಧಿಗಳ್ಳರ ಕಣ್ಣು ಈಗ ಈ ದೇವಾಲಯದ ಮೇಲೆ ಬಿದ್ದಿದೆ. ಹೀಗಾಗಿ ನಿಧಿ ಆಸೆಗೆ ಕನ್ನ ಕೊರೆದಿರುವ ದುರುಳರು ಮೂರ್ತಿ ಭಗ್ನಗೊಳಿಸಿದ್ದಾರೆ.

ನಾನೂರು ವರ್ಷಗಳ  ಇತಿಹಾಸವಿರುವ ಕಲ್ಲೇಶ್ವರ ದೇವಸ್ಥಾನವನ್ನು ನಿಧಿ ಆಸೆಗಾಗಿ ಭಗ್ನ ಗೋಳಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ. ನಿಧಿಯ ಆಸೆಗೆ ಕಲ್ಲೇಶ್ವರ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನು ಭಗ್ನ ಮಾಡಿದ್ದಾರೆ. ಈ ಘಟನೆ ನಡೆದ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸರ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ನಿಧಿಗಾಗಿ ಕಣ್ಣ ಹಾಕಿದ್ದಲ್ಲದೇ ದೇವಾಲಯಕ್ಕೆ ಹಾನಿಮಾಡಿರುವ ದುರುಳರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಗ್ರಾಮಸ್ಥರು, ಭಕ್ತರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments