Select Your Language

Notifications

webdunia
webdunia
webdunia
webdunia

ಮುರುಘಾಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಸೆ.5 ವರೆಗೂ ಪೊಲೀಸ್ ಕಸ್ಟಡಿ..!!

ಮುರುಘಾಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಸೆ.5 ವರೆಗೂ ಪೊಲೀಸ್ ಕಸ್ಟಡಿ..!!
ಬೆಂಗಳೂರು , ಶುಕ್ರವಾರ, 2 ಸೆಪ್ಟಂಬರ್ 2022 (16:40 IST)
ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
 
ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುರುಘಾ ಶ್ರೀಗಳ ಬಂಧನ... ಹೆಚ್ಚಿದ ವಿವಾದ..!!!