Webdunia - Bharat's app for daily news and videos

Install App

ಮುರುಘಾಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಸೆ.5 ವರೆಗೂ ಪೊಲೀಸ್ ಕಸ್ಟಡಿ..!!

Webdunia
ಶುಕ್ರವಾರ, 2 ಸೆಪ್ಟಂಬರ್ 2022 (16:40 IST)
ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
 
ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments