ರಾಜಕೀಯ ಉದ್ದೇಶದಿಂದ ದೆಹಲಿಗೆ ಹೋಗುತ್ತಿಲ್ಲ: ಮುರುಗೇಶ್ ನಿರಾಣಿ

Webdunia
ಬುಧವಾರ, 7 ಜುಲೈ 2021 (13:53 IST)
ಹೈಕಮಾಂಡ್ ದೆಹಲಿಗೆ ನನ್ನನ್ನು ದೆಹಲಿಗೆ ಕರೆದಿಲ್ಲ. ಅದು ಮಾಧ್ಯಮದಲ್ಲಿ ಮಾತ್ರ ಬಂದಿರುವುದು. ನನ್ನ ವೈಯಕ್ತಿಕ ಕೆಲಸದ ನಿಮಿತ್ತವಾಗಿ ದೆಹಲಿಗೆ ಭೇಟಿ ನೀಡಿದ್ದೆ. ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೊಗಿದ್ದೆ ನಾಳೆಯೂ ಕೂಡಾ ಹೋಗುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ನಿಜ. ಮೂರು ನಾಲ್ಕು ತಿಂಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ಕೆಆರ್ ಎಸ್ ಜಲಾಶಯಕ್ಕೆ ಅಪಾಯವಿದೆ ಎನ್ನುವ ಹಿನ್ನಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. ನಿನ್ನೆ ಬೆಬಿ ಬೆಟ್ಟಕ್ಕೆ ನಮ್ಮ ಹಿರಿಯ ಅಧಿಕಾರಿಗಳನ್ನು ಕಳಿಸಿದ್ದೆವು. ಎಲ್ಲೆಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಅಲ್ಲಿ ಸರ್ವೆ ಮಾಡಿಸಿ ದಂಡ ಹಾಕಲಾಗಿದೆ ಎಂದರು,
ಸಂಸದೆ ಸುಮಲತಾ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ನಿರಾಣಿ, ಯಾವುದೇ ಪಕ್ಷದ ನಾಯಕರು ಈ ರೀತಿಯ ಹೇಳಿಕೆ ಕೊಡಬಾರದು. ಯಾರು ಕೂಡಾ ಇಂತಹ ಶಬ್ದಗಳು ಬರಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಸ್ಪೋಟದ ಬಗ್ಗೆ ಅನುಮಾನ: ಸಿಸಿಟಿವಿ ಇದ್ದರೂ ಸ್ಪೋಟದ ದೃಶ್ಯ ಸೆರೆಯಾಗಿಲ್ಲ

ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದಕ್ಕೆ ಕೇರಳ ಸಿಎಂ ಆಕ್ರೋಶ: ನಿಮ್ಮ ರಾಜ್ಯ ನೋಡ್ಕೊಳ್ಳಿ ಎಂದ ಕನ್ನಡಿಗರು

ಚಿತ್ರದುರ್ಗ ಬಸ್ ದುರಂತವಾದ್ರೂ ಸೀಬರ್ಡ್ ಬಸ್ ಚಾಲಕನಿಗೆ ಬುದ್ಧಿ ಬಂದಿಲ್ವಾ: ಮತ್ತೊಬ್ಬನ ಅವಾಂತರ ನೋಡಿ

ಡಿಸೆಂಬರ್ 31 ರಂದು ಸಂಜೆ 6 ಗಂಟೆ ನಂತರ ಬೆಂಗಳೂರಿನ ಈ ಪ್ರದೇಶಗಳಿಗೆ ನೋ ಎಂಟ್ರಿ

ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಸಾವಿನ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ, ಅತ್ತೆ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments