Webdunia - Bharat's app for daily news and videos

Install App

ಉಗ್ರರ ಕೃತ್ಯಕ್ಕೆ ಮುಸ್ಲಿಂರ ಖಂಡನೆ

Webdunia
ಶನಿವಾರ, 16 ಫೆಬ್ರವರಿ 2019 (12:02 IST)
ಕಾಶ್ಮೀರ್ ಕಣಿವೆಯಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ವಿಧ್ವಂಸಕ ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.

ಉಗ್ರರ ದಾಳಿ ನಂತರ ಕೆಲ ಮುಸ್ಲಿಂ ಸಮುದಾಯದ ವ್ಯಕ್ತಿಗಳು ಘಟನೆಯನ್ನ ಸಮರ್ಥಿಸಿಕೊಂಡು ಫೇಸ್ ಬುಕ್ ವ್ಯಾಟ್ಸಾಫ್ ಗಳಲ್ಲಿ ಪೋಸ್ಟ್ ಹಾಕಿದ್ದರು. ಇನ್ನೂ ಕೆಲವರು ಇದನ್ನ ಖಂಡಿಸುವ ಗೋಜಿಗೂ ಹೋಗಿರಲಿಲ್ಲ.‌ ಆದರೆ ಬೀದರ್ ಮುಸ್ಲಿಂ ಸಮುದಾಯದವರು ಘಟನೆ ಖಂಡಿಸಿ ಬೀದಿಗಿಳಿದರು. ಉಗ್ರರ ದಾಳಿ ಖಂಡಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದಾರೆ.

ಈ ವೇಳೆ ಪಾಕಿಸ್ತಾನ  ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ವೀರ ಜವಾನ್ ಅಮರ್ ರಹೇ ಪಾಕಿಸ್ತಾನ ಮುರ್ದಾಬಾದ್ ಎಂದು ಘೋಷಣೆ ಕೂಗಿದರು. ಅಲ್ಲದೆ ಭಾರತ ಸರ್ಕಾರ ಕೂಡಲೇ ಘಟನೆ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಅಂತ ಒತ್ತಾಯಿಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments