Webdunia - Bharat's app for daily news and videos

Install App

ಉಗ್ರರ ಕೃತ್ಯಕ್ಕೆ ಮುಸ್ಲಿಂರ ಖಂಡನೆ

Webdunia
ಶನಿವಾರ, 16 ಫೆಬ್ರವರಿ 2019 (12:02 IST)
ಕಾಶ್ಮೀರ್ ಕಣಿವೆಯಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ವಿಧ್ವಂಸಕ ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.

ಉಗ್ರರ ದಾಳಿ ನಂತರ ಕೆಲ ಮುಸ್ಲಿಂ ಸಮುದಾಯದ ವ್ಯಕ್ತಿಗಳು ಘಟನೆಯನ್ನ ಸಮರ್ಥಿಸಿಕೊಂಡು ಫೇಸ್ ಬುಕ್ ವ್ಯಾಟ್ಸಾಫ್ ಗಳಲ್ಲಿ ಪೋಸ್ಟ್ ಹಾಕಿದ್ದರು. ಇನ್ನೂ ಕೆಲವರು ಇದನ್ನ ಖಂಡಿಸುವ ಗೋಜಿಗೂ ಹೋಗಿರಲಿಲ್ಲ.‌ ಆದರೆ ಬೀದರ್ ಮುಸ್ಲಿಂ ಸಮುದಾಯದವರು ಘಟನೆ ಖಂಡಿಸಿ ಬೀದಿಗಿಳಿದರು. ಉಗ್ರರ ದಾಳಿ ಖಂಡಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದಾರೆ.

ಈ ವೇಳೆ ಪಾಕಿಸ್ತಾನ  ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ವೀರ ಜವಾನ್ ಅಮರ್ ರಹೇ ಪಾಕಿಸ್ತಾನ ಮುರ್ದಾಬಾದ್ ಎಂದು ಘೋಷಣೆ ಕೂಗಿದರು. ಅಲ್ಲದೆ ಭಾರತ ಸರ್ಕಾರ ಕೂಡಲೇ ಘಟನೆ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಅಂತ ಒತ್ತಾಯಿಸಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments