Webdunia - Bharat's app for daily news and videos

Install App

ಕೊರಗಜ್ಜನಿಗೆ ಅವಮಾನ ಮಾಡಿದ ಮುಸ್ಲಿಂ ವರನ ವಿರುದ್ಧ ಪ್ರಕರಣ ದಾಖಲು

Webdunia
ಭಾನುವಾರ, 9 ಜನವರಿ 2022 (09:04 IST)
ಮಂಗಳೂರು: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ಮುಸ್ಲಿಂ ವರ ಹಾಗೂ ವಧುವಿನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಟ್ವಾಳದಲ್ಲಿ ಕಾಸರಗೋಡಿನ ಉಪ್ಪಳ ಮೂಲದ ಬಶಿತ್ ಎಂಬ ವರ ಮದುವೆ ಕಾರ್ಯಕ್ರಮದಲ್ಲಿ ಈ ರೀತಿ ಅವಹೇಳನ ಮಾಡಿದ್ದ. ಬಂಟ್ವಾಳ ತಾಲೂಕಿನ ವಿಟ್ಲದ ಚೇತನ್ ಎಂಬವರು ಈ ಬಗ್ಗೆ ದೂರು ನೀಡಿದ್ದರು. ಕೊರಗಜ್ಜನ ವೇಷ ಹಾಕಿ ವರ ಮದುವೆ ಮನೆಯಲ್ಲಿ ಕುಣಿಯುವ ದೃಶ್ಯ ವೈರಲ್ ಆಗಿತ್ತು. ಇದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಬಗ್ಗೆ ದೂರು ಸಲ್ಲಿಕೆಯಾದ ಹಿನ್ನಲೆಯಲ್ಲಿ ವರ ಮತ್ತು ವಧುವಿನ ಕುಟುಂಬಸ್ಥರ ವಿರುದ್ಧ ಧರ್ಮ ದ್ವೇಷ,  ಧರ್ಮವನ್ನು ಅವಮಾನಿಸಿದ ಕೃತ್ಯದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments