Webdunia - Bharat's app for daily news and videos

Install App

ಹಿಂದೂ ಪತ್ನಿಯ ಕೊನೆ ಆಸೆ ಈಡೇರಿಸಲು ಮುಂದಾದ ಮುಸ್ಲಿಂ ಪತಿ

Webdunia
ಶನಿವಾರ, 11 ಆಗಸ್ಟ್ 2018 (11:15 IST)
ಬೆಂಗಳೂರು: ಪತಿಯ ಆಸೆಯನ್ನು ಈಡೇರಿಸಲು ಪತ್ನಿ ಎಂತಹ ಸಾಹಸ ಕೆಲಸಕ್ಕೆ ಕೈ ಹಾಕುತ್ತಾರೆ ಎಂಬುದನ್ನು ನಾವು ಪುರಾಣಗಳಲ್ಲಿ ಓದಿದ್ದೇವೆ. ಆದರೆ ಇಲ್ಲೊಬ್ಬ ಮುಸ್ಲಿಂ ಪತಿ ತನ್ನ ಹಿಂದೂ ಪತ್ನಿಯ  ಕೊನೆ ಆಸೆ ಈಡೇರಿಸಲು ಹೋರಾಟವನ್ನೇ ನಡೆಸುತ್ತಿದ್ದಾನೆ.


ಹಿಂದು ಯುವತಿ ನಿವೇದಿತಾ ಎಂಬಾಕೆ ಮುಸ್ಲಿಂ ಯುವಕ ರಹಮಾನ್ ಎಂಬುವವರನ್ನು ಮದುವೆಯಾಗಿದ್ದರು. ಆದರೆ ಇತ್ತೀಚೆಗೆ ನಿವೇದಿತಾ ಸಾವನ್ನಪ್ಪಿದ್ದು, ಆಕೆಯ ಅಂತ್ಯ ಸಂಸ್ಕಾರವನ್ನು ಕುಟುಂಬ ಬೋಧ್ ಘಾಟ್ ನಲ್ಲಿ ನೆರವೇರಿಸಿದೆ. ಆದರೆ ಆಕೆಯ ಶ್ರಾದ್ಧ ಮಾಡಲು ನಿವೇದಿತಾ ಕುಟುಂಬಕ್ಕೆ ದೇವಸ್ಥಾನವೊಂದರ ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ.


ಹೌದು. ಚಿತರಂಜನ್ ಪಾರ್ಕ್ ನ ಕಾಳಿ ಮಂದಿರದಲ್ಲಿ ಶ್ರಾದ್ಧ ಮಾಡಲು ಕುಟುಂಬ ಮುಂದಾಗಿತ್ತು. ಇದಕ್ಕಾಗಿ 1300 ರೂಪಾಯಿ ಮುಂಗಡ ಹಣ ನೀಡಿತ್ತು. ಆಗಸ್ಟ್ 12ರಂದು ಶ್ರಾದ್ಧ ನಡೆಯಬೇಕಿತ್ತು. ಆದ್ರೆ ಬುಕ್ಕಿಂಗ್ ಆದ ಕೆಲವೇ ನಿಮಿಷಗಳಲ್ಲಿ ಕರೆ ಮಾಡಿದ ಆಡಳಿತ ಮಂಡಳಿ ಶ್ರಾದ್ಧ ಮಾಡಲು ಸಾಧ್ಯವಿಲ್ಲ. . ಹಣ ವಾಪಸ್ ಪಡೆಯುವಂತೆಯೂ ಹೇಳಿದೆ. ಇದಕ್ಕೆ ಕಾರಣ ಆಕೆ ಮುಸ್ಲಿಂ ಹುಡುಗನನ್ನು ವರಿಸಿದ್ದು.


ಈಗ ರೆಹಮಾನ್ ಕುಟುಂಬಕ್ಕೆ ಸಹಾಯ ಸಂಸ್ಥೆಯೊಂದರ ನೆರವು ಸಿಕ್ಕಿದೆ. ಅದ್ರ ಮೂಲಕ ಶ್ರಾದ್ಧ ಮಾಡಲು ನಿವೇದಿತಾ ಕುಟುಂಬ ಚಿಂತನೆ ನಡೆಸುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments