Webdunia - Bharat's app for daily news and videos

Install App

ಮೈಸೂರು ಗಲಭೆಗೆ ಮಷ್ತಾಕ್ ಕಾರಣವೇ, ಪ್ರಚೋದನಕಾರೀ ಭಾಷಣದ ವಿಡಿಯೋ ಇಲ್ಲಿದೆ

Krishnaveni K
ಬುಧವಾರ, 12 ಫೆಬ್ರವರಿ 2025 (10:01 IST)
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಲು ಮುಷ್ತಾಕ್ ಮುಕ್ಬೋಲಿ ಎಂಬಾತನ ಪ್ರಚೋದನಕಾರೀ ಭಾಷಣ ಕಾರಣವಾಯ್ತಾ ಎನ್ನುವ ಸಂಶಯ ಮೂಡಿದೆ. ಆತನ ಭಾಷಣದ ವಿಡಿಯೋ ಈಗ ವೈರಲ್ ಆಗಿದೆ.

ಉದಯಗಿರಿಯಲ್ಲಿ ನಿನ್ನೆ ಸುರೇಶ್ ಎಂಬಾತನ ಸೋಷಿಯಲ್ ಮೀಡಿಯಾ ಪೋಸ್ಟ್ ಮುಸ್ಲಿಮ್ ಯುವಕರನ್ನು ಕೆರಳಿಸಿತ್ತು. ಸುರೇಶ್ ನನ್ನು ಪೊಲೀಸರು ಬಂಧಿಸಿಟ್ಟಿದ್ದ ಉದಯಗಿರಿ ಪೊಲೀಸ್ ಠಾಣೇಗೆ ಏಕಾಏಕಿ ಮುಸ್ಲಿಮ್ ಯುವಕರ ಗುಂಪು ನುಗ್ಗಿ ದಾಂಧಲೆ ನಡೆಸಿತ್ತು. ಸ್ಥಳದಲ್ಲಿ ಈಗಲೂ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ.

ಘಟನೆಗೆ ನಿಖರ ಕಾರಣವೇನೆಂದು ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮುಷ್ತಾಕ್ ಎಂಬಾತ ನೀಡುತ್ತಿರುವ ಪ್ರಚೋದನಕಾರೀ ಭಾಷಣದ ವಿಡಿಯೋ ವೈರಲ್ ಆಗಿದೆ. ಇದನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಕೂಡಾ ಹಂಚಿಕೊಂಡಿದ್ದಾರೆ.

ಸುರೇಶ್ ಎಂಬ ನಾಯಿ ನಮ್ಮ ಮಾಲಿಕನ ಮೇಲೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಧರ್ಮ ರಕ್ಷಣೆಗಾಗಿ ನಾವು ಪ್ರಾಣ ಕೊಡಲೂ ಸಿದ್ಧರಾಗಿರಬೇಕು. ಆತನಿಗೆ ಮರಣದಂಡನೆಯಾಗಬೇಕು, ಮೈಸೂರಿನ ಮುಸ್ಲಿಮರೆಲ್ಲರೂ ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕು ಎಂದು ಆತ ವಿಡಿಯೋದಲ್ಲಿ ಪ್ರಚೋದಿಸಿದ್ದ. ಈ ವಿಡಿಯೋದಿಂದ ಪ್ರಚೋದನೆಗೊಂಡೇ ಯುವಕರ ಗುಂಪು ದಾಳಿ ನಡೆಸಿರಬಹುದೇ ಎಂಬ ಸಂಶಯ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments