Webdunia - Bharat's app for daily news and videos

Install App

ಕೊರೊನಾ ವಿರುದ್ಧ ದೀಪ ಬೆಳಗಿದ್ದ ಖಾದರ್ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ಕಿಡಿ

Webdunia
ಸೋಮವಾರ, 6 ಏಪ್ರಿಲ್ 2020 (10:30 IST)
ಮಂಗಳೂರು : ಕೊರೊನಾ ವಿರುದ್ಧ ದೀಪಾಸ್ತ್ರ ಬೆಳಗಿದ್ದ ಖಾದರ್ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿಯವರ ಕೊರೊನಾ ವಿರುದ್ಧ ಲೈಟ್ ಆರಿಸಿ ದೀಪ ಬೆಳಗಿಸಿ ಆಂದೋಲನಕ್ಕೆ ಮಾಜಿ ಸಚಿವ ಯುಟಿ ಖಾದರ್  ನಿನ್ನೆ ಟಾರ್ಚ್ ಬೆಳಗಿ ಬೆಂಬಲ ಸೂಚಿಸಿದ್ದರು. ಇದಕ್ಕೆ ಮುಸ್ಲಿಂ ಮೂಲಭೂತವಾದಿಗಳು ಖಾದರ್ ಗೆ  ಆಡಿಯೋ ಬೆದರಿಕೆ ಹಾಕಿದ್ದಾರೆ.

 

ಸಿದ್ದರಾಮಯ್ಯರದ್ದು ಗಂಡಸ್ತನವಿಲ್ಲದ ಖಾದರ್ ಮೂತ್ರ ಕುಡಿಯಲಿ. ಸಿದ್ದರಾಮಯ್ಯರಂತೆ ದೀಪ ಬೆಳಗದೆ ಇರಬೇಕಿತ್ತು ಮುಸ್ಲಿಂ ಸಮುದಾಯದ ಮರ್ಯಾದೆ ತೆಗೆಯಲು ಇವರು ಇದ್ದಾರೆ  ಎಂದು ಹೇಳಿದ ಅವಹೇಳನದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments