Webdunia - Bharat's app for daily news and videos

Install App

ಕರ್ನಾಟಕದಲ್ಲಿರುವ ಮುಸ್ಲಿಂ ಮಹಿಳೆಯರಿಗೆ ಪಾಕ್‌ ಮೇಲೆ ಎಂತಹ ಪ್ರೇಮ, ಪಾಕ್ ಧ್ವಜಕ್ಕೆ ಗೌರವ

Sampriya
ಶನಿವಾರ, 26 ಏಪ್ರಿಲ್ 2025 (17:45 IST)
Photo Credit X
ಕಲಬುರಗಿ: 26 ಮಂದಿ ಮುಗ್ದ ಪ್ರವಾಸಿಗರ ಸಾವಿಗೆ ಕಾರಣರಾದ ಪಾಕ್ ಉಗ್ರರ ದಾಳಿಯನ್ನು ಖಂಡಿಸಿ, ಕಲಬುರಗಿಯಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಾಕ್ ವಿರುದ್ಧ ಆಕ್ರೋಶ ಹೊರಹಾಕಿ, ಧ್ವಜವನ್ನು ರಸ್ತೆಗೆ, ಶೌಚಾಲಯಕ್ಕೆ ಅಂಟಿಸುವ ಮೂಲಕ ಆಕ್ರೋಶ ಹೊರಹಾಕಿದರು. ಈ ವೇಳೆ ಕೆಲ ಮುಸ್ಲಿಂ ಮಹಿಳೆಯರು ನೆಲಕ್ಕೆ ಅಂಟಿಸಿದ್ದ ಧ್ವಜವನ್ನು ತೆಗೆದು, ಪಾಕ್ ಪ್ರೇಮ ಮೆರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ‌ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜವನ್ನು ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದರು.

ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ ನಗರದ ಇತರೆ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದ ಹಾಗೇ ಕೆಲ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ತಿಕ ತೊಳೆಯಕ್ಕೂ ನೀರು ಕೊಡಲ್ಲ ಎಂದ ಭಾರತೀಯರ ವಿರುದ್ಧ ಗಂಟಲು ಸೀಳ್ತೀನಿ ಎಂದು ಸನ್ನೆ ಮಾಡಿ ಪಾಕಿಸ್ತಾನ ರಾಯಭಾರಿ

Video, ಗುಜರಾತ್‌ನಲ್ಲಿ ಪಾಕಿಸ್ತಾನ ಮಾತ್ರವಲ್ಲ ಬಾಂಗ್ಲಾ ವಲಸಿಗರಿಗೂ ಗೇಟ್ ಪಾಸ್ : ಸ್ವಚ್ಛ ಭಾರತ್ ಅಭಿಯಾನ ಶುರು

Pahalgam Attack, ದಾಳಿ ವೇಳೆ ಧರ್ಮ ಕೇಳ್ಕೊಂಡು ಕೂರಕ್ಕೆ ಆಗುತ್ತಾ: ಸಚಿವ ಆರ್.ಬಿ. ತಿಮ್ಮಾಪುರ

Pak ವಿರುದ್ಧ ಪ್ರತೀಕಾರ ಶುರುಮಾಡಿದ ಭಾರತ: ಇಂದು ಮತ್ತೇ ಮೂವರು ಉಗ್ರರ ಮನೆ ನೆಲಸಮ

ಯುದ್ಧ ಬೇಡ ಅನ್ನೋ ಸಿದ್ದರಾಮಯ್ಯಗೆ ನಾಚಿಕೆ ಆಗಲ್ವಾ: ಆರ್ ಅಶೋಕ್

ಮುಂದಿನ ಸುದ್ದಿ
Show comments