Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದ ಮುಸ್ಲಿಂ ಮಹಿಳೆಯರು

Webdunia
ಶುಕ್ರವಾರ, 3 ಜನವರಿ 2020 (19:13 IST)
ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ಕೆಲವು ಮುಸ್ಲಿಂ ಮಹಿಳೆಯರು ವಿರೋಧಿಸಿದ್ದಾರೆ.

ಕೇಂದ್ರದ ಕ್ರಮ ವಿರೋಧಿಸಿ ಉಡಾನ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಕುಮಾರಿ ಬತುಲ್ ಕಿಲ್ಲೆದಾರ್ ನೇತೃತ್ವದಲ್ಲಿ  ಹುಬ್ಬಳ್ಳಿ ತಹಸೀಲ್ದಾರ ಕಚೇರಿಯ ಎದುರು ಸಂಘಟನೆಯ ಕಾರ್ಯಕರ್ತರು  ಬೃಹತ್‌ ಪ್ರತಿಭಟನೆ ನಡೆಸಿದ್ರು.  

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಎನ್ ಆರ್ ಸಿ , ಸಿಎಎ ಅಳಿಸಿ ದೇಶ ಉಳಿಸಿ ಎಂಬ  ನಾಮಫಲಕಗಳನ್ನು ಹಿಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಾಗರಿಕ ಮತ್ತು ರಾಜಕೀಯ ಜನಾಂಗೀಯ ತಾರತಮ್ಯದ ಕುರಿತಾದ ಭಾರತದ ಅಂತಾರಾಷ್ಟ್ರೀಯ ಒಪ್ಪಂದದಲ್ಲಿ ಪ್ರತಿಪಾದಿಸಲಾಗಿರುವ ಕಾನೂನಿನ ಮೊದಲು ಸಂವಿಧಾನ ಮತ್ತು ಭಾರತದ ಕಟ್ಟುಪಾಡುಗಳು ಮತ್ತು ಜನಾಂಗೀಯ ಅಥವಾ ಧಾರ್ಮಿಕ ಆಧಾರದ ಮೇಲೆ ತಾರತಮ್ಯವನ್ನು ಭಾರತೀಯ ಜನತಾ ಪಕ್ಷ ಮಾಡುತ್ತಿದೆ. ಪೌರತ್ವ ಕಾಯ್ದೆ ಭಾರತೀಯ ಸಂವಿಧಾನದ 14, 15, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸಲಿದೆ ಎಂದು ದೂರಿದರು.

ಭಾರತದಲ್ಲಿ ಸಂವಿಧಾನದ ಜಾತ್ಯತೀತ ಉಳಿಸಲು ಮತ್ತು 2019ರ ಅಸಂವಿಧಾನಿಕ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸವಂತೆ ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ