Webdunia - Bharat's app for daily news and videos

Install App

ಬಳ್ಳಾರಿ ರೆಡ್ಡಿ ವಿರುದ್ಧ ತೊಡೆತಟ್ಟಿ ಸಿಡಿದೆದ್ದ ಮುಸ್ಲಿಮರು

Webdunia
ಶನಿವಾರ, 4 ಜನವರಿ 2020 (15:29 IST)
ಮುಸ್ಲಿಂ ಸಮಾಜದ ಜನರು ಬಳ್ಳಾರಿ ಗಣಿಧಣಿ ರೆಡ್ಡಿಯ ವಿರುದ್ಧ ತೊಡೆತಟ್ಟಿದ್ದಾರೆ.

ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಬಳ್ಳಾರಿಯಲ್ಲಿ ಮುಸ್ಲಿಮರು ಕೆಂಡಕಾರಲಾರಂಭಿಸಿದ್ದಾರೆ. ಹೆಚ್.ಆರ್.ಜಿ. ವೃತ್ತ, ಗಡಿಗಿ ಚೆನ್ನಪ್ಪ ಸರ್ಕಲ್ ನಲ್ಲಿ ಮುಸ್ಲಿಮರು ದಿಢೀರ್ ಅಂತ ಪ್ರತಿಭಟನೆ ನಡೆಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾತನಾಡೋವಾಗ ಶಾಸಕ ಸೋಮಶೇಖರ್ ರೆಡ್ಡಿ ಅವರು ಕಾಂಗ್ರೆಸ್ ಹಾಗೂ ಮುಸ್ಲಿಂ ವಿರುದ್ಧ ಬಾಯಿಗೆ ಬಂದಂಗೆ ಮಾತನಾಡಿದ್ರು.

ಸೋಮಶೇಖರ್ ರೆಡ್ಡಿ ನೀಡಿರೋ ಹೇಳಿಕೆಯಿಂದ ರೊಚ್ಚಿಗೆದ್ದಿರೋ ಮುಸ್ಲಿಮರು ಈಗ ಪ್ರತಿಭಟನೆ ಹಾದಿ ಹಿಡಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ಮುಂದಿನ ಸುದ್ದಿ
Show comments