ತಿರುಪತಿ ದೇಗುಲದಲ್ಲಿ ಕಾರ್ಯನಿರ್ವಹಿಸಲು ಮುಸ್ಲಿಮರಿಗೂ ಅವಕಾಶ!

geetha
ಮಂಗಳವಾರ, 6 ಫೆಬ್ರವರಿ 2024 (19:21 IST)
ಆಂಧ್ರಪ್ರದೇಶ :ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೂ ಭಾಗವಹಿಸಲು ಅವಕಾಶ ನೀಡುವ ಸಾಧ್ಯತೆಯ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿರುಪತಿ ತಿರುಪತಿ ದೇವಾಲಯ ಟ್ರಸ್ಟ್‌ ತಿಳಿಸಿದೆ. ಈ ಮೊದಲಿನಿಂದಲೂ ಸಹ ಭಿನ್ನ ಧಾರ್ಮಿಕ ನಂಬಿಕೆಯುಳ್ಳವರು ತಿರುಪತಿ ದೇಗುಲಕ್ಕೆ ದೇಣಿಗೆ ನೀಡುತ್ತಾ ಬಂದಿದ್ದಾರೆ ಎಂದು ಟಿಟಿಡಿ ಅಧಿಕಾರಿ ಧರ್ಮಾರೆಡ್ಡಿ ತಿಳಿಸಿದ್ದಾರೆ.ಶ್ರೀವಾರಿ ಸೇವೆಯು ಕಾರ್ಯಕರ್ತರಿಂದ ನಡೆಸಲ್ಪಡುವ ಸ್ವಯಂಸೇವಾ ಕಾರ್ಯಗಳಾಗಿದೆ. ಇಲ್ಲಿಗೆ ದೂರದ ಊರುಗಳಿಂದ ಬರುವ ಯಾತ್ರಿಕರಿಗೆ ಉನ್ನತ ಗುಣಮಟ್ಟದ ಅನುಕೂಲತೆಗಳನ್ನು ನೀಡುವುದು ಇದರ ಉದ್ದೇಶವಾಗಿದೆ. 

ಮೇಲುಸ್ತುವಾರಿಕೆ, ಆರೋಗ್ಯ ಸೇವೆ, ಅನ್ನ ಪ್ರಸಾದ, ತೋಟಗಳ ನಿರ್ವಹಣೆ, ಔಷಧಿ ವಿತರಣೆ, ಲಡ್ಡು ಪ್ರಸಾದ ವಿತರಣೆ, ದೇಗುಲ ಮತ್ತು ಕಚೇರಿಗಳ ನಿರ್ವಹಣೆ , ಸಾರಿಗೆ ವ್ಯವಸ್ಥೆ ಮತ್ತು ಪುಸ್ತಕ ಮಳಿಗೆಗಳ ಮೇಲ್ವಿಚಾರಣೆ ಶ್ರೀವಾರಿ ಸೇವೆಯಲ್ಲಿ ಒಳಗೊಂಡಿವೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments